ಲಿಕ್ಕರ್ ಮಾಫಿಯಾಗೆ ಶರಣಾಯಿತಾ ರಾಜ್ಯ ಸರ್ಕಾರ?: ಹೆದ್ದಾರಿ ಪಕ್ಕದ ಬಾರ್'ಗಳನ್ನ ಉಳಿಸಿಕೊಳ್ಳುವ ಪ್ರಯತ್ನ!

Published : Jun 08, 2017, 08:07 AM ISTUpdated : Apr 11, 2018, 12:50 PM IST
ಲಿಕ್ಕರ್ ಮಾಫಿಯಾಗೆ ಶರಣಾಯಿತಾ ರಾಜ್ಯ ಸರ್ಕಾರ?: ಹೆದ್ದಾರಿ ಪಕ್ಕದ ಬಾರ್'ಗಳನ್ನ ಉಳಿಸಿಕೊಳ್ಳುವ ಪ್ರಯತ್ನ!

ಸಾರಾಂಶ

ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವಂತೆ ರಾಜ್ಯ ಸರ್ಕಾರ, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.

ಬೆಂಗಳೂರು(ಜೂ.08): ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವಂತೆ ರಾಜ್ಯ ಸರ್ಕಾರ, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.

ಅಧಿವೇಶನದಲ್ಲಿ ಕೆಲವು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸಲ್ಲಿಸಿದೆ. ಪ್ರಮುಖವಾಗಿ 850 ಕಿಲೋ ಮೀಟರ್  ನ್ಯಾಷನಲ್ ಹೈವೆಯನ್ನು ಡಿ ನೋಟಿಫೈ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದು, ಇದರಿಂದ ಹೆದ್ದಾರಿ ಪಕ್ಕದ ಬಾರ್ ಗಳಿಗೆ ರಿಲೀಫ್ ಸಿಗಲಿದೆ.

ಪಟ್ಟಣ, ಪಾಲಿಕೆ, ನಗರಗಳ ಹೆದ್ದಾರಿ ಪಕ್ಕದ ಬಾರ್ ಗಳಿಗೆ ಕೇಂದ್ರ ಕಡಿವಾಣ ಹಾಕಿತ್ತು. ಆದ್ರೆ ಸಿದ್ದರಾಮಯ್ಯ ಸರ್ಕಾರ ಬಾರ್ ಮಾಫಿಯಾಗೆ ತಲೆ ತೂಗಿದಂತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆತಂಕಕಾರಿ ಹಂತಕ್ಕೆ ದೆಹಲಿ ಹವೆ: 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ: ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ
ಈ 6 ದೇಶಗಳಲ್ಲಿ ‘ಧುರಂಧರ್’ ಬ್ಯಾನ್; ಆದ್ರೂ ಕಲೆಕ್ಷನ್‌ಗೆ ಸ್ವಲ್ಪವೂ ಹೊಡೆತವಿಲ್ಲ, ಅದು ಹೇಗೆ..!