ವೇದಿಕೆಯಲ್ಲಿ ಸರ್ಕಾರಕ್ಕೆ ಮುಜುಗರ ತಂದ ಜಲ-ತಜ್ಞರ ಹೇಳಿಕೆ

Published : Aug 18, 2017, 04:08 PM ISTUpdated : Apr 11, 2018, 12:37 PM IST
ವೇದಿಕೆಯಲ್ಲಿ ಸರ್ಕಾರಕ್ಕೆ ಮುಜುಗರ ತಂದ ಜಲ-ತಜ್ಞರ ಹೇಳಿಕೆ

ಸಾರಾಂಶ

ಚಿತ್ರದಲ್ಲಿ: ಗರಿಷ್ಠ ಮಟ್ಟ ತಲುಪಿರುವ ಆಲಮಟ್ಟಿ ಅಣೆಕಟ್ಟೆ ಹಾಗೂ ತುಂಬಿ ಹರಿಯುತ್ತಿರುವ ನಾಡಿನ ಜೀವನದಿಗಳಲ್ಲಿ ಒಂದಾದ ಕೃಷ್ಣೆಗೆ ಇಂದು ಸಿಎಂ ಸಿದ್ದರಾಮಯ್ಯ ಗಂಗೆ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು

ವಿಜಯಪುರ: ವಿಜಯಪುರದಲ್ಲಿ ನಡೆದ ಜಲ ಸಮಾವೇಶ ಸಮಾರೋಪ ಕಾರ್ಯಕ್ರಮದಲ್ಲಿ ಜಲ-ತಜ್ಞರು ಭಾಷಣದಲ್ಲಿ ಎಡವಟ್ಟು ಮಾಡಿ ಸರ್ಕಾರಕ್ಕೆ ಮುಜುಗರ ತಂದ ಘಟನೆ ನಡೆಯಿತು.

ವೇದಿಕೆಯಲ್ಲಿ ಸಿಎಂ ಎದುರೇ, ಸರ್ಕಾರ ಕೆರೆಗಳ ಡಿನೋಟಿಫಿಕೇಷನ್’ಗೆ ಮುಂದಾಗಿದ್ದು ಸ್ವಾಗತಾರ್ಹ ಎಂದು ಜಲ ತಜ್ಞ ರಾಜೇಂದ್ರಸಿಂಗ್ ಹೇಳಿದ್ದಾರೆ.

ರಾಜೇಂದ್ರಸಿಂಗ್ ಹೇಳಿಕೆಯಿಂದ ತಬ್ಬಿಬ್ಬಾದ ಸಿಎಂ ಸಿದ್ದರಾಮಯ್ಯ, ರಾಜೇಂದ್ರಸಿಂಗ್ ಹೇಳಿಕೆ ಸರಿಪಡಿಸಲು ಮುಂದಾದರು. ಬಳಿಕ ಬೇರೊಂದು ಮೈಕ್ ಹಿಡಿದು ಸಿಎಂ ಸಿದ್ದರಾಮಯ್ಯ ಜನರಿಗೆ ಸಮಜಾಯಿಸಿ ನೀಡಿದರು.

ರಾಜ್ಯ ಸರ್ಕಾರ ಕೆರೆಗಳನ್ನು ಡಿನೊಟಿಫೈ ಮಾಡುತ್ತದೆಯೆಂದು ಎಲ್ಲಿಯೂ ಹೇಳಿಲ್ಲ, ಮಾಧ್ಯಮಗಳಲ್ಲಿ ಬಂದ ವರದಿಯನ್ನು ರಾಜೇಂದ್ರ ಸಿಂಗ್ ಅವರು ಓದಿದ್ದಾರೆ. ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಕೂಡ ಮಾಡಿಲ್ಲವೆಂದು ಸಿಎಂ ಸಮರ್ಥಿಸಿಕೊಂಡರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಪಬ್‌ಗೆ ಬಂದಿದ್ದ ಹುಡುಗಿ ಫೋನ್ ನಂಬರ್ ಕೇಳಿದ ಉಮೇಶ; ಕೊಡದಿದ್ದಕ್ಕೆ ಹಲ್ಲೆ!
ಗಡಿಪಾರಾಗಿ ಬಂದಿದ್ದ ರೌಡಿಶೀಟರ್ ಬರ್ಬರ ಹತ್ಯೆ, ಐವರು ಅರೆಸ್ಟ್, ಕೊಲೆಗೆ ಸ್ಕೆಚ್ ಹೇಗೆ ನಡೆದಿತ್ತು?