ಕರುಣಾನಿಧಿ ವಿಧಿವಶ; ಹೀಗಿದೆ ಚೆನ್ನೈ ಪರಿಸ್ಥಿತಿ!

First Published Aug 7, 2018, 8:18 PM IST

ದ್ರಾವಿಡ ಚಳವಳಿಯ ಹೋರಾಟಗಾರ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮುತ್ತವೇಲು ಕರುಣಾನಿಧಿ[94] ಇಹಲೋಕ ತ್ಯಜಿಸಿದ್ದಾರೆ. ಕಳೆದ 11 ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ  ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಸಂಜೆ 6-10ಕ್ಕೆ ಮಾಜಿ ಮುಖ್ಯಮಂತ್ರಿ ಮೃತಪಟ್ಟಿದ್ದು, ಚೆನ್ನೈನ ಪರಿಸ್ಥಿತಿ  ಕ್ಯಾಮೆರಾ ಕಣ್ಣಿನಲ್ಲಿ ಕಂಡಿದ್ದು ಹೀಗೆ... 

undefined
undefined
undefined
undefined
undefined
undefined
click me!