ಬಿಜೆಪಿ ಉಚ್ಚಾಟಿತ ಮುಖಂಡನ ಬೆಂಬಲಿಗರಿಂದ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಾಟ

Published : Nov 03, 2017, 04:08 PM ISTUpdated : Apr 11, 2018, 01:13 PM IST
ಬಿಜೆಪಿ ಉಚ್ಚಾಟಿತ ಮುಖಂಡನ ಬೆಂಬಲಿಗರಿಂದ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಾಟ

ಸಾರಾಂಶ

ಬಿಜೆಪಿ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು (ನ.03): ಬಿಜೆಪಿ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಬಿಜೆಪಿ ಉಚ್ಚಾಟಿತ ಮುಖಂಡ ಚೌದರಿ ನಾಗೇಶ್ ಬೆಂಬಲಿಗರಿಂದ ಈ  ದಾಳಿ ನಡೆದಿದೆ.  ಬಾಣಸಂದ್ರ ಬಳಿ ಯಡಿಯೂರಪ್ಪ ಕಾರು ನಿಲ್ಲಿಸದಕ್ಕೆ ಆಕ್ರೋಶಗೊಂಡ ನಾಗೇಶ್ ಬೆಂಬಲಿಗರು ಯಾತ್ರೆಗೆ ಕಲ್ಲು  ತೂರಿದ್ದಾರೆ. ಬಿಜೆಪಿಯ ಪರಿವರ್ತನಾ ರ್ಯಾಲಿಗೆ ಜನರು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂಬ ಆರೋಪದ ಮಧ್ಯೆಯೇ ಈ ಘಟನೆ ನಡೆದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ
'ಲಕ್ಷ್ಮಿ ಹೆಬ್ಬಾಳ್ಕರ್ ಅವರೇ, ಫೆಬ್ರವರಿ-ಮಾರ್ಚ್ ಹಣ ಯಾವಾಗ ಬರುತ್ತೆ? ಸದನಕ್ಕೆ ತಪ್ಪು ಮಾಹಿತಿ ವಿರುದ್ಧ ರೊಚ್ಚಿಗೆದ್ದ ಗೃಹಲಕ್ಷ್ಮಿಯರು!