
ತುಮಕೂರು (ನ.03): ಬಿಜೆಪಿ ಪರಿವರ್ತನಾ ಯಾತ್ರೆ ರಥಕ್ಕೆ ಕಲ್ಲು ತೂರಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಬಿಜೆಪಿ ಉಚ್ಚಾಟಿತ ಮುಖಂಡ ಚೌದರಿ ನಾಗೇಶ್ ಬೆಂಬಲಿಗರಿಂದ ಈ ದಾಳಿ ನಡೆದಿದೆ. ಬಾಣಸಂದ್ರ ಬಳಿ ಯಡಿಯೂರಪ್ಪ ಕಾರು ನಿಲ್ಲಿಸದಕ್ಕೆ ಆಕ್ರೋಶಗೊಂಡ ನಾಗೇಶ್ ಬೆಂಬಲಿಗರು ಯಾತ್ರೆಗೆ ಕಲ್ಲು ತೂರಿದ್ದಾರೆ. ಬಿಜೆಪಿಯ ಪರಿವರ್ತನಾ ರ್ಯಾಲಿಗೆ ಜನರು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂಬ ಆರೋಪದ ಮಧ್ಯೆಯೇ ಈ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.