
ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ರಾಜೀವ ಚಂದ್ರಶೇಖರ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ರಾಷ್ಟ್ರೀಯ ಕಾರ್ಯ ವರದಿಯನ್ನು ಬಿಡುಗಡೆ ಗೊಳಿಸಿದ್ದಾರೆ.
ಈ ಸಂಧರ್ಭದಲ್ಲಿ ಮಾತನಾಡಿದ ಸಂಸದ ರಾಜೀವ ಚಂದ್ರಶೇಖರ್, ಮಕ್ಕಳನ್ನು ಅವರ ಬಾಲ್ಯ ಕಸಿದುಕೊಂಡು ಹಣ ಗಳಿಸುವುದ್ದಕ್ಕಾಗಿ ಕಳ್ಳ ಸಾಗಾಣಿಕೆ ಮಾಡಿ ಅನೈತಿಕ ಕೆಲಸಗಳಿಗೆ ದೂಡುವುದನ್ನು ತಡೆಯಲು ರೂಪಿತವಾಗಿರುವ ಕಾನೂನುಗಳನ್ನು ಸರಿಯಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದಿದ್ದಾರೆ. ದೇಶದಿಂದ ವಾರ್ಷಿಕ 6 ರಿಂದ 9 ಲಕ್ಷ್ಯ ಸಣ್ಣ ವಯಸ್ಸಿನ ಹುಡುಗಿಯರನ್ನು ಪರ ದೇಶಕ್ಕೆ ವೇಶ್ಯಾವಾಟಿಕೆಗೆ ಕಳಿಸಲಾಗುತ್ತದೆ ಎಂದು ಹೇಳಿದ್ದು ದೇಶೀಯ ಉತ್ಪನ್ನ 350 ಮಿಲಿಯನ್ ಅಮೆರಿಕನ್ ಡಾಲರ್ ಹಣದ ವ್ಯವಹಾರ ನಡೆಯುತ್ತದೆ ಎಂಬ ಮಾಹಿತಿ ಹೊರ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.