ಠಾಣೆಯಲ್ಲೇ ಬಡಿದಾಡಿಕೊಂಡ ಪೇದೆ ಮತ್ತು ಪಿಎಸ್’ಐ

Published : Feb 02, 2017, 10:08 AM ISTUpdated : Apr 11, 2018, 01:11 PM IST
ಠಾಣೆಯಲ್ಲೇ ಬಡಿದಾಡಿಕೊಂಡ ಪೇದೆ ಮತ್ತು ಪಿಎಸ್’ಐ

ಸಾರಾಂಶ

ಇದರಿಂದ ಕುಪಿತಗೊಂಡ ಪೇದೆ ಪಿಎಸ್​​’ಐ ಜೊತೆ ವಾಗ್ವಾದಕ್ಕಿಳಿದಿದ್ದರು. ಹಾಜರಾತಿ ಬಗ್ಗೆ ವಿಚಾರಿಸಿದ್ದಕ್ಕೆ ಪೇದೆಯೇ ಪಿಎಸ್​​ಐ ಮೇಲೆ ಹಲ್ಲೆ ಮಾಡಿರುವ ಆರೋಪ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ (ಫೆ.02): ಕಾನೂನು ಕಾಪಾಡಬೇಕಾದ ಆರಕ್ಷಕರೇ ಠಾಣೆಯಲ್ಲಿ ಕೈ ಕೈ ಮಿಲಾಯಿಸಿರುವ ಘಟನೆ ಬೆಳಗಾವಿಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೇದೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆ, ಹಾಜರಾತಿಯಲ್ಲಿ ಪಿಎಸ್’​​ಐ ಆನಂದ್​ ಗೈರುಹಾಜರಿ ಹಾಕಿದ್ದರು.

ಇದರಿಂದ ಕುಪಿತಗೊಂಡ ಪೇದೆ ಪಿಎಸ್​​’ಐ ಜೊತೆ ವಾಗ್ವಾದಕ್ಕಿಳಿದಿದ್ದರು. ಹಾಜರಾತಿ ಬಗ್ಗೆ ವಿಚಾರಿಸಿದ್ದಕ್ಕೆ ಪೇದೆಯೇ ಪಿಎಸ್​​ಐ ಮೇಲೆ ಹಲ್ಲೆ ಮಾಡಿರುವ ಆರೋಪ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೇದೆ ರಾಜುವನ್ನು ವಶಕ್ಕೆ ಪಡೆದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ