ಮುಂದಿನ ಚುನಾವಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಬಲ ಸ್ಪರ್ಧಿ

Published : Oct 18, 2017, 09:15 PM ISTUpdated : Apr 11, 2018, 12:54 PM IST
ಮುಂದಿನ ಚುನಾವಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಬಲ ಸ್ಪರ್ಧಿ

ಸಾರಾಂಶ

ಮುಂದಿನ ಚುನಾವಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಬಲ ಸ್ಪರ್ಧಿ

ಸಂಸದ ಪ್ರತಾಪ್ ಸಿಂಹ ವಿರುದ್ಧ 2019ರಲ್ಲಿ ಮೈಸೂರಿನಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್‌ಗಾಗಿ ದೆಹಲಿಯಲ್ಲಿ ಪೈಪೋಟಿ ನಡೆಯುತ್ತಿದ್ದು, ಸೂರಜ್ ಹೆಗ್ಡೆ ಮತ್ತು ಬೃಜೇಶ್ ಕಾಳಪ್ಪ ಮೈಸೂರು

ಟಿಕೆಟ್‌ಗಾಗಿ ಈಗಿನಿಂದಲೇ ಪ್ರಯತ್ನಶೀಲರಾಗಿದ್ದಾರೆ. ರಾಹುಲ್ ಆಪ್ತನಾಗಿರುವ ಸೂರಜ್ ಹೆಗ್ಡೆಗೆ, ತಾನು ದೇವರಾಜ್ ಅರಸು ಅವರ ಮೊಮ್ಮಗ ಎನ್ನುವುದು ಪ್ಲಸ್ ಪಾಯಿಂಟ್. ಇನ್ನು ಬೃಜೇಶ್ ದಿನವೂ ಟೀವಿ ಚರ್ಚೆಗಳಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿರುತ್ತಾರೆ. ಅಷ್ಟೇ ಅಲ್ಲ ಕಪಿಲ್ ಸಿಬಲ್‌ಗೆ ಆತ್ಮೀಯರೂ ಹೌದು.

(ಪ್ರಶಾಂತ್ ನಾಥು ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ-ಕನ್ನಡಪ್ರಭ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka Politics: ತಂದೆ ಸಿಎಂ ಇರುವಾಗ ನಾ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸ್ಪಷ್ಟನೆ
Delimitation 2026: ಕ್ಷೇತ್ರ ಮರುವಿಂಗಡಣೇಲಿ ದಕ್ಷಿಣ ಭಾರತಕ್ಕೆ ಅನ್ಯಾಯವೇ? ಕಾಂಗ್ರೆಸ್‌ ವಾದವೇ ಪೂರ್ವಾಗ್ರಹಪೀಡಿತ!