ಶ್ರೀಗಳ ಆಶಯದಂತೆ ಭಕ್ತರಿಗೆ ಅನ್ನದ ಮಹತ್ವ ತಿಳಿಸಿದ ವಿದ್ಯಾರ್ಥಿ

ಶ್ರೀಗಳ ಆಶಯದಂತೆ ಭಕ್ತರಿಗೆ ಅನ್ನದ ಮಹತ್ವ ತಿಳಿಸಿದ ವಿದ್ಯಾರ್ಥಿ

Published : Jan 23, 2019, 11:20 AM IST

ಸಿದ್ಧಗಂಗಾ ಶ್ರೀಗಳೆಂದರೆ ಮಕ್ಕಳಿಗೆ ಅಪಾರ ಭಯ, ಭಕ್ತಿ ಜಾಸ್ತಿ. ಶ್ರೀಗಳು ಕೂಡಾ ಮಕ್ಕಳನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಮಕ್ಕಳಿಗೆ ನೀತಿ ಪಾಠವನ್ನು ಹೇಳಿ ಬೆಳೆಸುತ್ತಿದ್ದರು. ಅದಕ್ಕೆ ಉದಾಹರಣೆ ಎಂಬಂತೆ ವಿದ್ಯಾರ್ಥಿಯೊಬ್ಬ ನಡೆದುಕೊಂಡಿದ್ದಾನೆ. ಮಠದ ಭಕ್ತರೊಬ್ಬರು ಅನ್ನ ದಾಸೋಹದಲ್ಲಿ ಅನ್ನ ಚೆಲ್ಲಲು ಮುಂದಾದಾಗ ಶಿವು ಎಂಬ ವಿದ್ಯಾರ್ಥಿ ಅವರನ್ನು ತಡೆದು ಅನ್ನ ಬಿಡದಂತೆ ಒತ್ತಾಯಿಸಿದ್ದಾನೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.  

ಸಿದ್ಧಗಂಗಾ ಶ್ರೀಗಳೆಂದರೆ ಮಕ್ಕಳಿಗೆ ಅಪಾರ ಭಯ, ಭಕ್ತಿ ಜಾಸ್ತಿ. ಶ್ರೀಗಳು ಕೂಡಾ ಮಕ್ಕಳನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಮಕ್ಕಳಿಗೆ ನೀತಿ ಪಾಠವನ್ನು ಹೇಳಿ ಬೆಳೆಸುತ್ತಿದ್ದರು. ಅದಕ್ಕೆ ಉದಾಹರಣೆ ಎಂಬಂತೆ ವಿದ್ಯಾರ್ಥಿಯೊಬ್ಬ ನಡೆದುಕೊಂಡಿದ್ದಾನೆ. ಮಠದ ಭಕ್ತರೊಬ್ಬರು ಅನ್ನ ದಾಸೋಹದಲ್ಲಿ ಅನ್ನ ಚೆಲ್ಲಲು ಮುಂದಾದಾಗ ಶಿವು ಎಂಬ ವಿದ್ಯಾರ್ಥಿ ಅವರನ್ನು ತಡೆದು ಅನ್ನ ಬಿಡದಂತೆ ಒತ್ತಾಯಿಸಿದ್ದಾನೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.  

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?