ಶ್ರೀಗಳ ಆಶಯದಂತೆ ಭಕ್ತರಿಗೆ ಅನ್ನದ ಮಹತ್ವ ತಿಳಿಸಿದ ವಿದ್ಯಾರ್ಥಿ

ಶ್ರೀಗಳ ಆಶಯದಂತೆ ಭಕ್ತರಿಗೆ ಅನ್ನದ ಮಹತ್ವ ತಿಳಿಸಿದ ವಿದ್ಯಾರ್ಥಿ

Published : Jan 23, 2019, 11:20 AM IST

ಸಿದ್ಧಗಂಗಾ ಶ್ರೀಗಳೆಂದರೆ ಮಕ್ಕಳಿಗೆ ಅಪಾರ ಭಯ, ಭಕ್ತಿ ಜಾಸ್ತಿ. ಶ್ರೀಗಳು ಕೂಡಾ ಮಕ್ಕಳನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಮಕ್ಕಳಿಗೆ ನೀತಿ ಪಾಠವನ್ನು ಹೇಳಿ ಬೆಳೆಸುತ್ತಿದ್ದರು. ಅದಕ್ಕೆ ಉದಾಹರಣೆ ಎಂಬಂತೆ ವಿದ್ಯಾರ್ಥಿಯೊಬ್ಬ ನಡೆದುಕೊಂಡಿದ್ದಾನೆ. ಮಠದ ಭಕ್ತರೊಬ್ಬರು ಅನ್ನ ದಾಸೋಹದಲ್ಲಿ ಅನ್ನ ಚೆಲ್ಲಲು ಮುಂದಾದಾಗ ಶಿವು ಎಂಬ ವಿದ್ಯಾರ್ಥಿ ಅವರನ್ನು ತಡೆದು ಅನ್ನ ಬಿಡದಂತೆ ಒತ್ತಾಯಿಸಿದ್ದಾನೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.  

ಸಿದ್ಧಗಂಗಾ ಶ್ರೀಗಳೆಂದರೆ ಮಕ್ಕಳಿಗೆ ಅಪಾರ ಭಯ, ಭಕ್ತಿ ಜಾಸ್ತಿ. ಶ್ರೀಗಳು ಕೂಡಾ ಮಕ್ಕಳನ್ನು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಮಕ್ಕಳಿಗೆ ನೀತಿ ಪಾಠವನ್ನು ಹೇಳಿ ಬೆಳೆಸುತ್ತಿದ್ದರು. ಅದಕ್ಕೆ ಉದಾಹರಣೆ ಎಂಬಂತೆ ವಿದ್ಯಾರ್ಥಿಯೊಬ್ಬ ನಡೆದುಕೊಂಡಿದ್ದಾನೆ. ಮಠದ ಭಕ್ತರೊಬ್ಬರು ಅನ್ನ ದಾಸೋಹದಲ್ಲಿ ಅನ್ನ ಚೆಲ್ಲಲು ಮುಂದಾದಾಗ ಶಿವು ಎಂಬ ವಿದ್ಯಾರ್ಥಿ ಅವರನ್ನು ತಡೆದು ಅನ್ನ ಬಿಡದಂತೆ ಒತ್ತಾಯಿಸಿದ್ದಾನೆ. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.  

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!