
ಮೈಸೂರು(ಅ.09): ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಗಾಢವಾದ ಕಾರಣಗಳನ್ನ ಕೇಳಿದ್ದೇವೆ. ಆದರೆ ಇಲ್ಲೊಬ್ಬಳು ವಿಧ್ಯಾರ್ಥಿನಿ ಕನಿಷ್ಠ ಮೋಬೈಲ್'ಗೋಸ್ಕರ ತನ್ನ ಜೀವ ಕಳೆದುಕೊಂಡಿದ್ದಾಳೆ.
ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿ 19 ನೇ ವಯಸ್ಸಿನ ಮೊನಿಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಸೇರಿದ ಹಿನ್ನಲೆಯಲ್ಲಿ ಮೊಬೈಲ್ ಬೇಕು ಎಂದು ಮೊನಿಷಾ ತಂದೆಯ ಬಳಿ ಹಟ ಹಿಡಿದಿದ್ದಳು. ತಂದೆ ಪರೀಕ್ಷೆ ಮುಗಿದ ಬಳಿಕ ಮೊಬೈಲ್ ಕೊಡಿಸುವುದಾಗಿ ತಂದೆ ಸಮಜಾಯಿಷಿ ನೀಡಿದ್ದರು. ಆದರೂ ಒಪ್ಪದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.