
ಹೈದಾರಾಬಾದ್: ಪರೀಕ್ಷಾ ಶುಲ್ಕ ಪಾವತಿಸಿಲ್ಲವೆಂದು ಸಹಪಾಠಿಗಳ ಎದುರೇ ಶಾಲಾ ಸಿಬ್ಬಂದಿ ನಿಂದಿಸಿದ್ದರಿಂದ ನೊಂದು ‘ಕ್ಷಮಿಸು ಅಮ್ಮ’ ಎಂದು ಡೆತ್ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ನೇಣುಹಾಕಿಕೊಂಡ ಘಟನೆ ಹೈದರಾಬಾದ್ನ ಜೆಎಲ್ಎಸ್ ನಗರದಲ್ಲಿ ನಡೆದಿದೆ. ಸಾಯಿ ದೀಪ್ತಿ ಮೃತ ವಿದ್ಯಾರ್ಥಿನಿ.
ಆದರೆ ಶಾಲೆಯ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದೆ. ಈ ನಡುವೆ ಪ್ರಕರಣ ಸಂಬಂಧ ಇಬ್ಬರು ಶಿಕ್ಷಕಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.