ಪ್ರಿನ್ಸಿಪಾಲ್ ಮೇಲೆ ಹಲ್ಲೆ ನಡೆಸಿ ಯುವಕ ಪರಾರಿ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

Published : Oct 24, 2016, 12:28 AM ISTUpdated : Apr 11, 2018, 01:12 PM IST
ಪ್ರಿನ್ಸಿಪಾಲ್ ಮೇಲೆ ಹಲ್ಲೆ ನಡೆಸಿ ಯುವಕ ಪರಾರಿ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಸಾರಾಂಶ

ಗುರುವಾರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದ ಈತನ ಪತ್ತೆಗೆ ಪಾಂಡೇಶ್ವರ ಪೊಲೀಸರು ಮೂರು ದಿನಗಳಿಂದ ಶೋಧ ನಡೆಸಿದ್ದಾರೆ. ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ಹಾಲ್ ಟಿಕೆಟ್ ನಿರಾಕರಿಸಲಾಗಿತ್ತು. ಈ ಹಿಂದೆ ವಿದ್ಯಾರ್ಥಿ ಕೆಲ ಸಮಾಜಬಾಹಿರ ಕೃತ್ಯದಲ್ಲೂ ತೊಡಗಿದ್ದ ಎಂಬ ಆರೋಪ ಹೊಂದಿದ್ದ. ಹಾಲ್ ಟಿಕೆಟ್ ನೀಡದ್ದಕ್ಕೆ ಕಾಲೇಜಿನಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಪುಂಡ ವಿದ್ಯಾರ್ಥಿಗೆ ಮೂವರು ಸಹ ವಿದ್ಯಾರ್ಥಿಗಳೂ ನೆರವು ನೀಡಿರುವುದು ಸಿಸಿ ಟಿವಿ ದೃಶ್ಯಾವಳಿಯಲ್ಲಿ ಪತ್ತೆಯಾಗಿದೆ.

ಮಂಗಳೂರು(ಅ.24): ಹಾಜರಾತಿ ಪುಸ್ತಕ ಹರಿದು, ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಮಂಗಳೂರಿನ ವಿದ್ಯಾರ್ಥಿ ಮಹಮ್ಮದ್ ಶಹನಾಜ್ ತಲೆಮರೆಸಿಕೊಂಡಿದ್ದಾನೆ.

ಗುರುವಾರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದ ಈತನ ಪತ್ತೆಗೆ ಪಾಂಡೇಶ್ವರ ಪೊಲೀಸರು ಮೂರು ದಿನಗಳಿಂದ ಶೋಧ ನಡೆಸಿದ್ದಾರೆ. ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ಹಾಲ್ ಟಿಕೆಟ್ ನಿರಾಕರಿಸಲಾಗಿತ್ತು. ಈ ಹಿಂದೆ ವಿದ್ಯಾರ್ಥಿ ಕೆಲ ಸಮಾಜಬಾಹಿರ ಕೃತ್ಯದಲ್ಲೂ ತೊಡಗಿದ್ದ ಎಂಬ ಆರೋಪ ಹೊಂದಿದ್ದ. ಹಾಲ್ ಟಿಕೆಟ್ ನೀಡದ್ದಕ್ಕೆ ಕಾಲೇಜಿನಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಪುಂಡ ವಿದ್ಯಾರ್ಥಿಗೆ ಮೂವರು ಸಹ ವಿದ್ಯಾರ್ಥಿಗಳೂ ನೆರವು ನೀಡಿರುವುದು ಸಿಸಿ ಟಿವಿ ದೃಶ್ಯಾವಳಿಯಲ್ಲಿ ಪತ್ತೆಯಾಗಿದೆ.

ಸಿಸಿ ಟಿವಿ ದೃಶ್ಯಾವಳಿ ಸುವರ್ಣ ನ್ಯೂಸ್​ಗೆ ಲಭ್ಯವಾಗಿದೆ. ಘಟನೆಯನ್ನು ಖಂಡಿಸಿ ಮತ್ತು ಆರೋಪಿ ವಿದ್ಯಾರ್ಥಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮಿಲಾಗ್ರಿಸ್ ಕಾಲೇಜಿನಲ್ಲಿ ಶಿಕ್ಷಕರು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀರಶೈವ ಲಿಂಗಾಯತ ಸಭೆ ಈಶ್ವರ ಖಂಡ್ರೆ ರಾಷ್ಟ್ರಾಧ್ಯಕ್ಷ
ಬೆಳಗಾವಿ ಗಡಿ ವಿವಾದಕ್ಕೆ ಇಂದು ಸುಪ್ರೀಂ ಪರೀಕ್ಷೆ