ಕೊಡಗಿನ ಪರ ಸುಬ್ರಮಣಿಯನ್ ಸ್ವಾಮಿ

Published : Feb 28, 2018, 11:41 AM ISTUpdated : Apr 11, 2018, 01:01 PM IST
ಕೊಡಗಿನ ಪರ ಸುಬ್ರಮಣಿಯನ್ ಸ್ವಾಮಿ

ಸಾರಾಂಶ

ಕೊಡಗಿಗೆ ಸ್ವಾಯತ್ತತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿ ಖಾಸಗಿ ವಿಧೇಯಕ ಮಂಡಿಸಲು ಬಿಜೆಪಿಯ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್‌ಸ್ವಾಮಿ ಮುಂದಾಗಿದ್ದಾರೆ. ಈ ಬಗ್ಗೆ ನಾರಾಯಣ್ ವಿಶ್ವಂ ಎಂಬವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್‌ಸ್ವಾಮಿ ಮರುಟ್ವೀಟ್ ಮಾಡಿದ್ದಾರೆ.

ನವದೆಹಲಿ: ಕೊಡಗಿಗೆ ಸ್ವಾಯತ್ತತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿ ಖಾಸಗಿ ವಿಧೇಯಕ ಮಂಡಿಸಲು ಬಿಜೆಪಿಯ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್‌ಸ್ವಾಮಿ ಮುಂದಾಗಿದ್ದಾರೆ. ಈ ಬಗ್ಗೆ ನಾರಾಯಣ್ ವಿಶ್ವಂ ಎಂಬವರು ಮಾಡಿರುವ ಟ್ವೀಟ್ ಅನ್ನು ಸುಬ್ರಮಣಿಯನ್‌ಸ್ವಾಮಿ ಮರುಟ್ವೀಟ್ ಮಾಡಿದ್ದಾರೆ.

ಕೊಡಗಿಗೆ ಸ್ವಾಯತ್ತೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಕೌನ್ಸಿಲ್‌ನ ಪ್ರಯತ್ನದ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಸಹಾನುಭೂತಿ ಹೊಂದಿದ್ದಾರೆ. ಕೊಡವ ಕೌನ್ಸಿಲ್ ನ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಲಾಪ ಮುಂದಕ್ಕೆ ಇದೇ ಮೊದಲು