(ವಿಡಿಯೋ) ದರ್ಶನ್ ವಿವಾದ: ಕೊನೆಗೂ ಮೌನ ಮುರಿದ ಕಿಚ್ಚ!

Published : Mar 07, 2017, 01:56 AM ISTUpdated : Apr 11, 2018, 12:54 PM IST
(ವಿಡಿಯೋ) ದರ್ಶನ್ ವಿವಾದ: ಕೊನೆಗೂ ಮೌನ ಮುರಿದ ಕಿಚ್ಚ!

ಸಾರಾಂಶ

ದರ್ಶನ್ ಟ್ವಿಟರ್'ನಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಕಿಚ್ಚ ಸುದೀಪ್ ಕೊನೆಗೂ ಮೌನ ಮುರಿದಿದ್ದಾರೆ. ನಿನ್ನೆ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಸುದೀಪ್ ಇಂದು ಹುಬ್ಬಳ್ಳಿಯಲ್ಲಿ 'ನನಗೆ ಗೌರವ ಕೊಟ್ಟರೆ ನಾನೂ ಗೌರವ ಕೊಡುವುದಾಗಿ' ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು(ಮಾ.07): ದರ್ಶನ್ ಟ್ವಿಟರ್'ನಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಕಿಚ್ಚ ಸುದೀಪ್ ಕೊನೆಗೂ ಮೌನ ಮುರಿದಿದ್ದಾರೆ. ನಿನ್ನೆ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಸುದೀಪ್ ಇಂದು ಹುಬ್ಬಳ್ಳಿಯಲ್ಲಿ 'ನನಗೆ ಗೌರವ ಕೊಟ್ಟರೆ ನಾನೂ ಗೌರವ ಕೊಡುವುದಾಗಿ' ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಹೆಬ್ಬುಲಿ ಸಿನಿಮಾ ಪ್ರಚಾರ ಯಾತ್ರೆಗೆ ಆಗಮಿಸಿದ್ದ ಸುದೀಪ್ ಬಳಿ ದರ್ಶನ್ ಟ್ವಿಟರ್'ನಲ್ಲಿ ನೀಡಿದ ಹೇಳಿಕೆ ಕುರಿತಾಗಿ ಮಾಧ್ಯಮ ಮಂದಿ ಪ್ರಶ್ನಿಸಿದ್ದಾರೆ. ಈ ವೇಳೆ ತೀಕ್ಷ್ಣವಾಗಿ ಉತ್ತರಿಸಿದ ಸುದೀಪ್ 'Give Respect And Take Respect' ಎಂದಿದ್ದಾರೆ.

ನಿನ್ನೆ ತುಮಕೂರಿನಲ್ಲಿ ಸುದೀಪ್'ರವರ ಬಳಿ ಇದೇ ವಿಷಯದ ಕುರಿತು ಪ್ರಶ್ನಿಸಿದಾಗ 'ನೋ ಕಮೆಂಟ್ಸ್' ಎಂದು ತೆರಳಿದ್ದರು. ಆದರೆ ಇಂದು ದರ್ಶನ್'ರಿಗೆ ಮಾತಿನ ಮೂಲಕ ಟಾಂಗ್ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ: ಕುತೂಹಲ!
ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!