ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ

First Published May 6, 2018, 4:14 PM IST

ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶ್ರೀ ತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಜಿ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್  ದೇಣಿಗೆ ಸಮರ್ಪಣೆ ಮಾಡಿದರು.

ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಜಿ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ದೇಣಿಗೆ ಸಮರ್ಪಣೆ

ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶ್ರೀ ತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಜಿ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್  ದೇಣಿಗೆ ಸಮರ್ಪಣೆ ಮಾಡಿದರು.

click me!