ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ
First Published May 6, 2018, 4:14 PM ISTಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶ್ರೀ ತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಜಿ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ದೇಣಿಗೆ ಸಮರ್ಪಣೆ ಮಾಡಿದರು.