ಸೇನಾ ಕಚೇರಿ ಮೇಲೆ ಬಾಂಬ್ ದಾಳಿ: ಕೃತ್ಯಕ್ಕೆ ಸಹಕರಿಸಿದವರಿಗೆ ತಕ್ಕ ಶಾಸ್ತಿ ಪ್ರಧಾನಿ ಮೋದಿ

Published : Sep 18, 2016, 09:34 AM ISTUpdated : Apr 11, 2018, 01:03 PM IST
ಸೇನಾ ಕಚೇರಿ ಮೇಲೆ ಬಾಂಬ್ ದಾಳಿ: ಕೃತ್ಯಕ್ಕೆ ಸಹಕರಿಸಿದವರಿಗೆ ತಕ್ಕ ಶಾಸ್ತಿ ಪ್ರಧಾನಿ ಮೋದಿ

ಸಾರಾಂಶ

ನವದೆಹಲಿ(ಸೆ.18): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. 

ಉಗ್ರರ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರ ದಾಳಿ ಖಂಡನೀಯ. ಭಾರತದಲ್ಲಿ ದಾಳಿ ನಡೆಸಲು ಉಗ್ರರಿಗೆ ಸಹಾಯ ಮಾಡಿದವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಬರೆದುಕೊಂಡಿದ್ದಾರೆ. 

ಇನ್ನು ಉಗ್ರರ ದಾಳಿಯಲ್ಲಿ ಹುತಾತ್ಮರಾದ 17 ಯೋಧರಿಗೆ ಸೆಲ್ಯೂಟ್ ಮಾಡಿದ್ದಾರೆ. ನಿಮ್ಮ ಅಪೂರ್ವ ಸೇವೆಯನ್ನು ಈ ದೇಶ ಎಂದಿಗೂ ಮರೆಯಲ್ಲಾ. ನಿಮ್ಮ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿ ದೇವರು ನಿಮ್ಮ ಕುಟುಂಬಕ್ಕೆ ನೀಡಲಿ ಎಂದು ಟ್ವೀಟಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಡಗಿನಲ್ಲಿ ಗನ್ನಿಗೆ ದೈವತ್ವ: ಕೋವಿಗೂ ಪೂಜೆ ಮಾಡಿ ಮೆರವಣಿಗೆ ಸಲ್ಲಿಸಿದ ಕೊಡವರು!
ಬೆಂಗಳೂರು ಪಶ್ಚಿಮದಲ್ಲಿ 2.76 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಗುರಿ! ಡಿ.21ರಿಂದ ಲಸಿಕೆ ಆರಂಭ