ತುಮಕೂರಿನಲ್ಲಿ ಗ್ರಾಮಸ್ಥರು ಈ ತಲೆಬುರುಡೆ ತೆಗೆದಿದ್ದು ಏಕೆ ಗೊತ್ತೆ ?

Published : May 19, 2017, 10:49 PM ISTUpdated : Apr 11, 2018, 12:45 PM IST
ತುಮಕೂರಿನಲ್ಲಿ ಗ್ರಾಮಸ್ಥರು ಈ ತಲೆಬುರುಡೆ ತೆಗೆದಿದ್ದು ಏಕೆ ಗೊತ್ತೆ ?

ಸಾರಾಂಶ

ಒಂದೂವರೆ ವರ್ಷದ ಹಿಂದೆ ಮಲ್ಲೇಗೌಡ ಎಂಬ ವ್ಯಕ್ತಿ ಸಾವನ್ನಪ್ಪಿದ್ದ.

ಮಳೆಗಾಗಿ ತುಮಕೂರಿನಲ್ಲೊಂದು ವಿಲಕ್ಷಣ ಆಚರಣೆ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ಅಣೆಕಟ್ಟೆ  ಗ್ರಾಮಸ್ಥರು ಮಳೆ ಬರುತ್ತೆ ಅನ್ನೋ ಮೂಢನಂಬಿಕೆಯಲ್ಲಿ ಹೂತು ಹಾಕಿದ್ದ ಶವದ ಬುರುಡೆಯನ್ನ ಹೊರ ತೆಗೆದಿದ್ದಾರೆ. ಒಂದೂವರೆ ವರ್ಷದ ಹಿಂದೆ ಮಲ್ಲೇಗೌಡ ಎಂಬ ವ್ಯಕ್ತಿ ಸಾವನ್ನಪ್ಪಿದ್ದ. ಮೃತ ಮಲ್ಲೆಗೌಡನಿಗೆ ತೊನ್ನು ಇತ್ತು. ಹಾಗಾಗಿ ಆತ ಸಾವನ್ನಪ್ಪಿದ ದಿನದಿಂದ ಬೀಕರ ಬರಗಾಲ ಬಂದಿದೆ. ಹಾಗಾಗಿ ಆ ಶವದ ಬುರುಡೆ ಹೊರ ತೆಗೆದರೆ ಮಳೆ ಬರುತ್ತದೆ  ಎಂಬ ಕುರುಡು ನಂಬಿಕೆಯಲ್ಲಿ ಗ್ರಾಮಸ್ಥರು ಈ ಮೌಡ್ಯಾಚರಣೆಗೆ ಮುಂದಾಗಿದ್ದಾರೆ. ಸರ್ಕಾರ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿ ತರಲು ಮುಂದಾಗಿರುವ ಬೆನ್ನಲ್ಲೇ, ಈ ವಿಚಿತ್ರ ಆಚರಣೆ ಬೆಳಕಿಗೆ ಬಂದಿರುವುದು ಚರ್ಚೆಗೆ ಗ್ರಾಸವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಚಿನ್ನ₹1.50 ಲಕ್ಷ, ಬೆಳ್ಳಿಗೆ ಬೆಲೆ 3 ಲಕ್ಷ: ಹೊಸ ದಾಖಲೆ, ಕಳೆದ 1 ವರ್ಷದಲ್ಲಿ ಚಿನ್ನದ ಬೆಲೆ 70000 ರು., ಬೆಳ್ಳಿ ಬೆಲೆ 2 ಲಕ್ಷ ರು. ಏರಿಕೆ
Karnataka News Live: ಗೃಹಲಕ್ಷ್ಮೀ ಹಣ ಮೊಮ್ಮಗಳ ಸುಕನ್ಯಾ ಸಮೃದ್ಧಿ ಯೋಜನೆಗೆ ಜಮಾ ಮಾಡಿದ ಅಜ್ಜಿ