ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್​ ಕಾವೇರಿ ನೀರು ಹರಿಸುವಂತೆ ಆದೇಶ

Published : Sep 19, 2016, 06:55 PM ISTUpdated : Apr 11, 2018, 01:09 PM IST
ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್​ ಕಾವೇರಿ ನೀರು ಹರಿಸುವಂತೆ ಆದೇಶ

ಸಾರಾಂಶ

ಸೆ. 21ರಿಂದ ಸೆ.27ರವರೆಗೆ ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ(ಸೆ.20): ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಕರ್ನಾಟಕದ ಸ್ಥಿತಿ-ಗತಿ, ನೀರಿನ ಕೊರತೆ ಬಗ್ಗೆ 2 ಗಂಟೆಗಳ ಫಾಲಿ ನಾರಿಮನ್ ವಾದ ಮಂಡಿಸಿದರೂ ಫಲ ಸಿಗಲಿಲ್ಲ. ತಾತ್ಕಾಲಿಕ ಆದೇಶ ನೀಡಬಾರದೆಂಬ ಮನವಿಗೂ ಫಲ ಸಿಕ್ಕಿಲ್ಲ.

​ಸೆ. 21ರಿಂದ ಸೆ.27ರವರೆಗೆ ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.7 ದಿನದಲ್ಲಿ 42 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶಿಸಲಾಗಿದೆ. ಮುಂದಿನ ವಿಚಾರಣೆ ಸೆ.28ಕ್ಕೆ ಮುಂದೂಡಲಾಗಿದೆ.

ಇದೇವೇಳೆ,  ಕರ್ನಾಟಕ ಮೊದಲಿನಿಂದಲೂ ವಿರೋಧಿಸುತ್ತಿದ್ದ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ