3 ದಿನ 18 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶ

By internet desk-First Published Sep 26, 2016, 10:31 PM IST
Highlights

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನ ಸುಪ್ರೀಂಕೋರ್ಟ್ 2 ದಿನ ಮುಂದೂಡಿದೆ

ನವದೆಹಲಿ(ಸೆ.27): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನ ಸುಪ್ರೀಂಕೋರ್ಟ್ 2 ದಿನ ಮುಂದೂಡಿದ್ದು, 3 ದಿನ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ನೀರಿನ ಸಮಸ್ಯೆ ಕುರಿತಂತೆ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳ ಸಭೆ ನಡೆಸಲು ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. 2 ದಿನ ದಿನ ಚರ್ಚೆ ನಡೆಸಿ ಒಂದು ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮತ್ತೆ ವಿಚಾರಣೆ ನಡೆಯಲಿದೆ.

Latest Videos

 

 

click me!