ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಆದೇಶ

Published : Oct 19, 2016, 10:49 AM ISTUpdated : Apr 11, 2018, 12:53 PM IST
ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಆದೇಶ

ಸಾರಾಂಶ

ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ 3 ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ಸಿಂಧುತ್ವದ ಬಗ್ಗೆ ವಾದ- ಪ್ರತಿವಾದ ಅಂತ್ಯಗೊಂಡಿದ್ದು, ಅ.24ರೊಳಗೆ ಹೆಚ್ಚುವರಿ ಲಿಖಿತ ಅಫಿಡವಿಟ್​ ಸಲ್ಲಿಸಲು ಸೂಚನೆ ನೀಡಿದ ಕೋರ್ಟ್, ಮುಂದಿನ ಆದೇಶದವರೆಗೂ ದಿನಕ್ಕೆ 2 ಸಾವಿರ ಕ್ಯೂಸೆಕ್​ ನೀರು ಬಿಡುಗಡೆಗೆ ಆದೇಶಿಸಿದೆ.

ನವದೆಹಲಿ(ಅ.19): ಕರ್ನಾಟಕದಲ್ಲಿ ಕುಡಿಯುವ ನೀರಿಗೇ ತೊಂದರೆ ಇದ್ದರೂ ಪದೇ ಪದೇ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸುತ್ತಿದೆ. ಇವತ್ತು ಸಹ ಮುಂದಿನ ಆದೇಶ ಬರುವವರೆಗೂ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕಕ್ಕೆ  ಸೂಚಿಸಿದೆ.

ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ 3 ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ಸಿಂಧುತ್ವದ ಬಗ್ಗೆ ವಾದ- ಪ್ರತಿವಾದ ಅಂತ್ಯಗೊಂಡಿದ್ದು, ಅ.24ರೊಳಗೆ ಹೆಚ್ಚುವರಿ ಲಿಖಿತ ಅಫಿಡವಿಟ್​ ಸಲ್ಲಿಸಲು ಸೂಚನೆ ನೀಡಿದ ಕೋರ್ಟ್, ಮುಂದಿನ ಆದೇಶದವರೆಗೂ ದಿನಕ್ಕೆ 2 ಸಾವಿರ ಕ್ಯೂಸೆಕ್​ ನೀರು ಬಿಡುಗಡೆಗೆ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ