ಲೋಧಾ ಸಮಿತಿ ಶಿಫಾರಸ್ಸು ಜಾರಿಗೊಳಿಸದಿರುವುದರಿಂದ ಬಿಸಿಸಿಐಗೆ ಸುಪ್ರೀಂ ತಪರಾಕಿ

Published : Aug 23, 2017, 07:06 PM ISTUpdated : Apr 11, 2018, 12:44 PM IST
ಲೋಧಾ ಸಮಿತಿ ಶಿಫಾರಸ್ಸು ಜಾರಿಗೊಳಿಸದಿರುವುದರಿಂದ ಬಿಸಿಸಿಐಗೆ ಸುಪ್ರೀಂ ತಪರಾಕಿ

ಸಾರಾಂಶ

ಲೋಧಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸದೇ ಇರುವುದರಿಂದ ಬಿಸಿಸಿಐಗೆ ಸುಪ್ರೀಂಕೋರ್ಟ್ ಶೋಕಾಸ್ ನೋಟೀಸ್ ನೀಡಿದ್ದು, ಶಿಫಾರಸ್ಸು ಜಾರಿಗೊಳಿಸದೇ ಇರಲು ಕಾರಣವೇನೆಂದು ಪ್ರಶ್ನಿಸಿದೆ.

ನವದೆಹಲಿ (ಆ.23): ಲೋಧಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸದೇ ಇರುವುದರಿಂದ ಬಿಸಿಸಿಐಗೆ ಸುಪ್ರೀಂಕೋರ್ಟ್ ಶೋಕಾಸ್ ನೋಟೀಸ್ ನೀಡಿದ್ದು, ಶಿಫಾರಸ್ಸು ಜಾರಿಗೊಳಿಸದೇ ಇರಲು ಕಾರಣವೇನೆಂದು ಪ್ರಶ್ನಿಸಿದೆ.

ಲೋಧಾ ಸಮಿತಿ ಸೂಚನೆಗಳನ್ನು ಇದುವರೆಗೂ ಬಿಸಿಸಿಐ ಜಾರಿಗೊಳಿಸದೇ ಇರುವುದರ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾ. ಎ ಎಂ ಕನ್ವಿಲ್’ಕರ್ ಮತ್ತು ನ್ಯಾ. ಡಿ ವೈ ಚಂದ್ರಚೂಡ್ ಒಳಗೊಂಡ ನ್ಯಾಯಪೀಠವು, ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಸೆ.19 ರೊಳಗೆ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಕೋರ್ಟ್ ಸೂಚಿಸಿದೆ.

ಹಿಂದಿನ ತೀರ್ಮಾನದಂತೆ ಕರಡು ಸಂವಿಧಾನವನ್ನು ರಚಿಸುವಂತೆ ಆಡಳಿತ ಸಮಿತಿಗೆ ಸೂಚಿಸಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಸಂಸದ ಬೊಮ್ಮಾಯಿ