
ನವದೆಹಲಿ (ಜ.19): ಸುಪ್ರೀಂಕೋರ್ಟಿನಲ್ಲಿ ಸುಮಾರು 61 ಸಾವಿರ ಪ್ರಕರಣಗಳು ಬಾಕಿಯಿದ್ದು, ಹಳೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಮುಖ್ಯ ನ್ಯಾ. ಜೆ.ಎಸ್ ಖೇಹರ್ ಹೇಳಿದ್ದಾರೆ.
ವ್ಯಾಜ್ಯಗಳ ಪಟ್ಟಿಯನ್ನು ನಿರ್ಮೂಲನೆ ಮಾಡುವುದಿಲ್ಲ. ನಾವು ತ್ವರಿತಗತಿಯಲ್ಲಿದ್ದೇವೆ. ಎಲ್ಲಾ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುತ್ತೇವೆ ಮುಖ್ಯ ನ್ಯಾ. ಭರವಸೆ ನೀಡಿದ್ದಾರೆ.
ಜೆ ಎಸ್ ಖೇಹರ್ ಮುಖ್ಯ ನ್ಯಾ. ಆಗಿ ಅಧಿಕಾರ ಸ್ವೀಕರಿಸಿದ 15 ದಿನಗಳಲ್ಲೇ ಸಾಮಾಜಿಕ ನ್ಯಾಯ ಪೀಠವನ್ನು ಪುನಶ್ಚೇತನಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.