
ನವದೆಹಲಿ(ನ.23): 500 ಮತ್ತು 1000 ರೂಪಾಯಿ ನೋಟುಗಳ ರದ್ದು ಆದೇಶವನ್ನ ಪ್ರಶ್ನಿಸಿ ದೇಶದ ವಿವಿಧ ಕೋರ್ಟ್ಗಳಲ್ಲಿ ಸಲ್ಲಿಸಲಾಗಿರುವ ಕೇಸ್ಗಳ ವಿಚಾರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ಮಧ್ಯೆ, ವಿವಿಧ ಕೋರ್ಟ್ಗಳಲ್ಲಿ ನಡೆಯುತ್ತಿರುವ ಎಲ್ಲ ಕೇಸ್`ಗಳನ್ನ ದೆಹಲಿ ಹೈಕೋರ್ಟ್`ಗೆ ವರ್ಗಾಯಿಸಬೇಕೆಂದು ಕೇಂದ್ರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಂತೆ ಎಲ್ಲ ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.