
ನವದೆಹಲಿ (ಜ.05): ತಮಿಳುನಾಡು ಸಿಎಂ ಜಯಲಲಿತಾ ಸಾವು ಪ್ರಕರಣ ಕುರಿತು ಸಿಬಿಐ ತನಿಖೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಳೆದ ತಿಂಗಳು ಅಪೊಲೋ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದ ಜಯಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಎಐಎಡಿಎಂಕೆಯ ಶಶಿಕಲಾ ಪುಷ್ಪ ಸಾರ್ವಜನಿಕ ಹಿತಾಸಕ್ತಿ ಅರಜಿ ಸಲ್ಲಿಸಿದ್ದರು.
ಇದೇ ರೀತಿ ಅರ್ಜಿ ಸಲ್ಲಿಸಿದರೆ ದಂಡ ವಿಧಿಸಬೇಕಾಗುತ್ತೆ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಎಚ್ಚರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.