
ನವದೆಹಲಿ(ಡಿ.16): 500 ಮತ್ತು 1000 ರುಪಾಯಿ ನೋಟುಗಳನ್ನ ರದ್ದು ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಕಾನೂನಾತ್ಮಕವೇ ಅಥವಾ ಮೂಲಭೂತ ಹಕ್ಕುಗಳ ಉಲ್ಲಂಘನೆಯೇ..? ಎಂಬ ಬಗ್ಗೆ ಸುಪ್ರೀಂಕೋರ್ಟ್`ನ ಐವರು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠ ನಿರ್ಧರಿಸಲಿದೆ ಎಂದು ಶುಕ್ರವಾರ ಸುಪ್ರೀಂಕೋರ್ಟ್ ಹೇಳಿದೆ.
500 ಮತ್ತು 1000 ರೂಪಾಯಿ ನೋಟು ರದ್ದು ಪ್ರಶ್ನಿಸಿ ಕಳೆದ ತಿಂಗಳು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೇಂದ್ರದ ಈ ಆರ್ಥಿಕ ನೀತಿಯಲ್ಲಿ ಕೋರ್ಟ್ ಮಧ್ಯಪ್ರವೇಶಿಸಬಹುದೇ ಎಂಬ ಬಗ್ಗೆಯೂ ಪಂಚ ಪೀಠ ನಿರ್ಧರಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.