
ನವದೆಹಲಿ (ಸೆ.29): ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಕೇಂದ್ರ ಮಧ್ಯಸ್ಥಿಕೆ ಸಭೆ ವಿಫಲವಾದ್ದರಿಂದ ಮತ್ತೆ ಸುಪ್ರೀಂ ಅಂಗಳಕ್ಕೆ ಕಾವೇರಿ ಚೆಂಡು ತಲುಪಿದೆ.
ನಾಳೆಗೆ ವಿಚಾರಣೆ ಮುಂದೂಡಿರುವ ಕೋರ್ಟ್ ಮದ್ಯಾಹ್ನ ಎರಡು ಗಂಟೆಗೆ ವಿಚಾರಣೆ ಕೈಗೆತ್ತಿಗೊಳ್ಳಲಿದೆ. ಕಳೆದ ಸೆಪ್ಪಂಬರ್ 20ರಂದು ನೀಡಿದ್ದ ಆದೇಶ ಮತ್ತು ಸೆಪ್ಬಂಬರ್ 27ರಂದು ನೀಡಿದ್ದ ಆದೇಶವನ್ನು ಕರ್ನಾಟಕ ಪಾಲಿಸಿಲ್ಲ.
ಬದಲಾಗಿ ಅಧಿವೇಶನದಲ್ಲಿ ಕಾವೇರಿ ನಿರ್ಣಯ ಕೈಗೊಂಡು ನಮಗೆ ನೀರಿಲ್ಲ ಎಂಬ ವಾದವನ್ನು ಮುಂದಿಟ್ಟುಕೊಂಡು ಕಾನೂನು ಹೋರಾಟ ನಡೆಸುತ್ತಿದೆ.
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ಯಾವ ರೀತಿಯ ಆದೇಶ ಹೊರಬೀಳುತ್ತೆ ಅನ್ನೋದು ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.