ಆಧಾರ್ ಯಾವುದಕ್ಕೆಲ್ಲಾ ಕಡ್ಡಾಯ?: ನೋಡ್ಕೊಂಡ್ ಬಿಡಿ!

ಆಧಾರ್ ಯಾವುದಕ್ಕೆಲ್ಲಾ ಕಡ್ಡಾಯ?: ನೋಡ್ಕೊಂಡ್ ಬಿಡಿ!

Published : Sep 26, 2018, 02:45 PM IST

ನಿರಾಳತೆ ತಂದ ಸುಪ್ರೀಂ ಆಧಾರ್ ತೀರ್ಪು! ಆಧಾರ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಕೇಂದ್ರ! ಯಾವುದಕ್ಕೆ ಕಡ್ಡಾಯ, ಯಾವುದಕ್ಕೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ ಸುಪ್ರೀಂ! ಸರ್ಕಾರಿ ಯೋಜನೆಗಳಿಗೆ ಮಾತ್ರ ಆಧಾರ್ ಕಡ್ಡಾಯ!
ಖಾಸಗಿ ಸಂಸ್ಥೆಗಳು ಆಧಾರ್ ಮಾಹಿತಿ ಕೇಳುವಂತಿಲ್ಲ ಎಂದ ಸುಪ್ರೀಂ! ಮೊಬೈಲ್ ಕಂಪನಿಗಳು ಸಿಮ್ ಗಾಗಿ ಆಧಾರ್ ಕೇಳುವಂತಿಲ್ಲ

ನವದೆಹಲಿ(ಸೆ.26): ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?