‘ಸರ್ಜಿಕಲ್ ದಾಳಿ ಮಹಾ ಸಾಧನೆಯಲ್ಲ’

Published : Oct 19, 2016, 04:38 AM ISTUpdated : Apr 11, 2018, 12:51 PM IST
‘ಸರ್ಜಿಕಲ್ ದಾಳಿ ಮಹಾ ಸಾಧನೆಯಲ್ಲ’

ಸಾರಾಂಶ

ಚಿಕ್ಕಮಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಸರ್ಜಿಕಲ್ ಆಪರೇಷನ್ ಮಹಾ ಸಾಧನೆ ಎಂದು ಹೇಳುತ್ತಿರುವುದು ನನಗೆ ಇಷ್ಟವಿಲ್ಲ. ಅಲ್ಲದೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲವೆಂದಿದ್ದಾರೆ.

ಚಿಕ್ಕಮಗಳೂರು (ಅ.19): ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆದಿದ್ದು ಯುದ್ಧವಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ  ಹೇಳಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸರ್ಜಿಕಲ್ ಆಪರೇಷನ್ ಮಹಾ ಸಾಧನೆ ಎಂದು ಹೇಳುತ್ತಿರುವುದು ನನಗೆ ಇಷ್ಟವಿಲ್ಲ. ಅಲ್ಲದೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲವೆಂದಿದ್ದಾರೆ.

ಉಗ್ರರು ನುಸುಳಿ ಬಂದು ನಮ್ಮ ಸೈನಿಕರನ್ನು ಕೊಂದಿದ್ದರು. ಅಂದು ನನಗೆ ಕೇಂದ್ರ ಸರಕಾರದ ಪ್ರತಿನಿಧಿಗಳು ಮಧ್ಯಾಹ್ನ 12ಕ್ಕೆ ಫೋನ್ ಮಾಡಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬೆಳಗ್ಗೆ 4.30ಕ್ಕೆ ಖಾಲಿ ಮಾಡಿದ್ದೇವೆ ಎಂದಿದ್ದರು. ಇದನ್ನು ದೇಶ ಮೆಚ್ಚಲಿದೆ, ಮಾಡಿ ಹೇಳಿದ್ದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!
ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ: ವೀಡಿಯೋ ವೈರಲ್