ನಿಧಿಯಾಸೆಗಾಗಿ ಮಗುವನ್ನೇ ಬಲಿಕೊಟ್ಟರಾ ಪೋಷಕರು?

Published : Oct 04, 2016, 04:49 AM ISTUpdated : Apr 11, 2018, 12:58 PM IST
ನಿಧಿಯಾಸೆಗಾಗಿ ಮಗುವನ್ನೇ ಬಲಿಕೊಟ್ಟರಾ ಪೋಷಕರು?

ಸಾರಾಂಶ

ಯಾದಗಿರಿ(ಅ.04): ನಿಧಿಯಾಸೆಗೆ 18 ತಿಂಗಳ ಹೆಣ್ಣು ಮಗುವೊಂದನ್ನು ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಬಲಿ ಕೊಟ್ಟ ಬಳಿಕ ಮಗುವಿನ ಮೃತ ದೇಹವನ್ನು ಬಾವಿಗೆ ಎಸೆದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ಅಮೃತಾ ಹೆಸರಿನ 18 ತಿಂಗಳ ಕಂದಮ್ಮ ಸಾವನ್ನಪ್ಪಿದೆ. ಮಗುವಿನ ಪೊಷಕರ ಮನೆಯ ಹಿಂಭಾಗದಲ್ಲಿ ಮಾಟ ಮಂತ್ರಕ್ಕೆ ಬಳಸಲಾದ ಅರಿಶಿಣ, ಕುಂಕುಮ, ಅಕ್ಕಿ ಇನ್ನಿತರ ವಸ್ತುಗಳು ಪತ್ತೆಯಾಗಿವೆ. ಮಗುವನ್ನು ನಿಧಿಯಾಸೆಗೆ ಬಲಿ ನೀಡಲಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ.

ಮಗುವಿನ ಮೃತ ದೇಹವನ್ನು ಮನೆಯ ಹಿಂಭಾಗದಲ್ಲಿರುವ ಬಾವಿಯಲ್ಲಿ ಎಸೆಯಲಾಗಿದ್ದು, ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಒ ಪ್ಲ್ಯಾಂಟ್‌ಗಳ ನಿರ್ವಹಣೆಯೇ ಸರ್ಕಾರಕ್ಕೆ ಸವಾಲು: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?
ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ: ಡಿ.ಕೆ.ಶಿವಕುಮಾರ್‌