
ಕವರ್ ಸ್ಟೋರಿ ತಂಡ ಬೆಚ್ಚಿ ಬೀಳಿಸುವ ವರದಿಯನ್ನು ಬಯಲಿಗೆಳದಿದೆ. ಭಯಾನಕ ಗ್ಯಾಂಗ್ ಒಂದು ಕನ್ನಡಿಗರ ಜೀವನ- ಜೀವದ ಜೊತೆ ಚಲ್ಲಾಟವಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತಿರುವ ಭಯಾನಕ ಅಪಘಾತಗಳ ಹಿಂದಿದೆ ಈ ಗ್ಯಾಂಗಿನ ಕೈವಾಡ. ಈ ಭಾಗಗಳಲ್ಲಿ ನಮ್ಮ ರಾಜ್ಯದ ವಾಹನಗಳಿಗೆ ಪ್ರವೇಶವೇ ಇಲ್ಲ. ಆ ಭಯಾನಕ ಗ್ಯಾಂಗ್ ಹೆಡೆಮುರಿ ಕಟ್ಟಿದ್ದಾಗ ಬಯಲಾಯ್ತು ರಹಸ್ಯ ಗುಂಡಿ..!.
Part 1 : "
Part 2
Part 3
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.