ಸುವರ್ಣನ್ಯೂಸ್ ಇಂಪ್ಯಾಕ್ಟ್: ಅಧಿಕಾರಿಗಳಿಂದ ಜುಂಜಲಕೊಪ್ಪ ಗ್ರಾಮಕ್ಕೆ ರಸ್ತೆ, ಸಾರಿಗೆಯ ಭರವಸೆ

Published : May 06, 2017, 10:05 AM ISTUpdated : Apr 11, 2018, 01:07 PM IST
ಸುವರ್ಣನ್ಯೂಸ್ ಇಂಪ್ಯಾಕ್ಟ್: ಅಧಿಕಾರಿಗಳಿಂದ ಜುಂಜಲಕೊಪ್ಪ ಗ್ರಾಮಕ್ಕೆ ರಸ್ತೆ, ಸಾರಿಗೆಯ ಭರವಸೆ

ಸಾರಾಂಶ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗ್ರಾಮವೊಂದರಲ್ಲಿ ರಸ್ತೆ, ಬಸ್​​ ಸೌಲಭ್ಯ ಇಲ್ಲದೇ ಹೆತ್ತ ತಾಯಿಯನ್ನು ನೀರಿನ ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ ಅಮಾನವೀಯ ಘಟನೆ  ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರಮಾಡುತ್ತಿದ್ದಂತೆಯೇ ಅಧಿಕಾರಿಗಳು ಎಚ್ಚೆತ್ತಿದ್ದಾರೆ. ಕುಷ್ಟಗಿ ತಹಶೀಲ್ದಾರ್, ತಾಲೂಕು ಆರೋಗ್ಯ ಅಧಿಕಾರಿಗಳ ತಂಡ ಜುಂಜಲಕೊಪ್ಪ  ಗ್ರಾಮಕ್ಕೆ ಭೇಟಿ ನೀಡಿದೆ. ಅಧಿಕಾರಿಗಳು, ಶೀಘ್ರವೇ ರಸ್ತೆ ನಿರ್ಮಿಸಿ, ಸಾರಿಗೆ ಸಂಪರ್ಕ ಕಲ್ಪಿಸುವ ಭರವಸೆ ನೀಡಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜುಂಜಲಕೊಪ್ಪ ಗ್ರಾಮದ ವ್ಯಕ್ತಿಯೊಬ್ಬ  ಕಳೆದ 1 ವರ್ಷದಿಂದ ಪ್ರತಿ ವಾರ ತನ್ನ ತಾಯಿಯನ್ನು 2 ಕಿ.ಮೀ ದೂರ ಇರುವ ಚಳಗೇರಿ ಆಸ್ಪತ್ರೆಗೆ ನೀರಿನ ಗಾಡಿಯಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
ಕಾಂಗ್ರೆಸ್‌ನಲ್ಲಿ ಡಿನ್ನರ್‌, ಇನ್ನರ್‌ ಪಾಲಿಟಿಕ್ಸ್‌ ನಿಲ್ಲುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ