ಸುವರ್ಣನ್ಯೂಸ್ ಇಂಪ್ಯಾಕ್ಟ್: ಮಕ್ಕಳಿಗೆ ಕೆಲಸದಿಂದ ಮುಕ್ತಿ

Published : Feb 05, 2017, 10:32 AM ISTUpdated : Apr 11, 2018, 12:46 PM IST
ಸುವರ್ಣನ್ಯೂಸ್ ಇಂಪ್ಯಾಕ್ಟ್: ಮಕ್ಕಳಿಗೆ ಕೆಲಸದಿಂದ ಮುಕ್ತಿ

ಸಾರಾಂಶ

ಬಾಲಕಾರ್ಮಿಕರ ದುಸ್ಥಿತಿ ಬಗ್ಗೆ ಸುವರ್ಣನ್ಯೂಸ್​  ವರದಿ ಪ್ರಸಾರ ಮಾಡಿತ್ತು.

ಬೀದರ್​​ ಜಿಲ್ಲೆ ಮುಸ್ತಾಪೂರ ಗ್ರಾಮದ ಹೊರವಲಯದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಬಾಲಕಾರ್ಮಿಕರು ಗಣಿಗಾರಿಕೆ ಕೆಲಸದಲ್ಲಿ ತೊಡಗಿದ್ದು. ಬಾಲಕಾರ್ಮಿಕರ ದುಸ್ಥಿತಿ ಬಗ್ಗೆ ಸುವರ್ಣನ್ಯೂಸ್​  ವರದಿ ಪ್ರಸಾರ ಮಾಡಿತ್ತು. ಯಾವಾಗ ಸುವರ್ಣನ್ಯೂಸ್​ನಲ್ಲಿ ವರದಿ ನೋಡಿದ ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದರು. ಆಗ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದಲ್ಲಿ ಕೆಲ ಮಕ್ಕಳು ಮತ್ತು ಕೆಲ ವಸ್ತುಗಳು ಬಿಟ್ಟು ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ.

ಬೀದರ್​​ ಜಿಲ್ಲೆ ಮುಸ್ತಾಪೂರ ಗ್ರಾಮದ ಹೊರವಲಯದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಬಾಲಕಾರ್ಮಿಕರು ಗಣಿಗಾರಿಕೆ ಕೆಲಸದಲ್ಲಿ ತೊಡಗಿದ್ದರು. ಬಾಲಕಾರ್ಮಿಕರ ದುಸ್ಥಿತಿ ಬಗ್ಗೆ ಸುವರ್ಣನ್ಯೂಸ್​  ವರದಿ ಪ್ರಸಾರ ಮಾಡಿತ್ತು. ಯಾವಾಗ ಸುವರ್ಣನ್ಯೂಸ್​ನಲ್ಲಿ ವರದಿ ನೋಡಿದ ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದರು. ಆಗ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದಲ್ಲಿ ಕೆಲ ಮಕ್ಕಳು ಮತ್ತು ಕೆಲ ವಸ್ತುಗಳು ಬಿಟ್ಟು ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ- ರಷ್ಯಾ ಸಹಕಾರದಲ್ಲಿ ಹೊಸ ಮೈಲುಗಲ್ಲು
ಕನ್ನಡಪ್ರಭದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗೆ ಸಿಎಂ ಚಾಲನೆ