ಸುವರ್ಣನ್ಯೂಸ್ ಬಿಗ್ ಇಂಪ್ಯಾಕ್ಟ್ | ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಕ್ರಮ: ಸಚಿವ ರಮೇಶ್ ಕುಮಾರ್

By Suvarna Web DeskFirst Published Nov 27, 2017, 7:38 PM IST
Highlights

ಬಾಗಲಕೋಟೆಯ ಆಸ್ಪತ್ರೆಯುಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಬಾಗಲಕೋಟೆ: ಬಾಗಲಕೋಟೆಯ ಆಸ್ಪತ್ರೆಯುಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಮಾಹಾಂತೇಶ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ನಡೆಯುತ್ತಿರುವ ಬಗ್ಗೆ ಸುವರ್ಣ್ ನ್ಯೂಸ್ ವರದಿ ಮಾಡಿತ್ತು. ಸಚಿವ ರಮೇಶ್ ಕುಮಾರ್ ಈ ಬಗ್ಗೆ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ರಮೇಶ್​​ ಕುಮಾರ್​ ಭರವಸೆ ನೀಡಿದ್ದಾರೆ.

ಸಂಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ಕಿಸಿ:

ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಭ್ರೂಣ ಹತ್ಯೆ : ಲೇಡಿ ವೈದ್ಯೆಯಿಂದಲೇ ಭ್ರೂಣ ಲಿಂಗ ಪತ್ತೆ ದಂಧೆ

click me!