ಸುವರ್ಣನ್ಯೂಸ್ ಬಿಗ್ ಇಂಪ್ಯಾಕ್ಟ್ | ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಕ್ರಮ: ಸಚಿವ ರಮೇಶ್ ಕುಮಾರ್

Published : Nov 27, 2017, 07:38 PM ISTUpdated : Apr 11, 2018, 12:46 PM IST
ಸುವರ್ಣನ್ಯೂಸ್ ಬಿಗ್ ಇಂಪ್ಯಾಕ್ಟ್ | ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಕ್ರಮ: ಸಚಿವ ರಮೇಶ್ ಕುಮಾರ್

ಸಾರಾಂಶ

ಬಾಗಲಕೋಟೆಯ ಆಸ್ಪತ್ರೆಯುಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಬಾಗಲಕೋಟೆ: ಬಾಗಲಕೋಟೆಯ ಆಸ್ಪತ್ರೆಯುಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದ್ದು, ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಮಾಹಾಂತೇಶ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ದಂಧೆ ನಡೆಯುತ್ತಿರುವ ಬಗ್ಗೆ ಸುವರ್ಣ್ ನ್ಯೂಸ್ ವರದಿ ಮಾಡಿತ್ತು. ಸಚಿವ ರಮೇಶ್ ಕುಮಾರ್ ಈ ಬಗ್ಗೆ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ರಮೇಶ್​​ ಕುಮಾರ್​ ಭರವಸೆ ನೀಡಿದ್ದಾರೆ.

ಸಂಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ಕಿಸಿ:

ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಭ್ರೂಣ ಹತ್ಯೆ : ಲೇಡಿ ವೈದ್ಯೆಯಿಂದಲೇ ಭ್ರೂಣ ಲಿಂಗ ಪತ್ತೆ ದಂಧೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಡಿಯುವ ನೀರಿಗೂ ಹಣ ಪಡೆದ ಹೊಟೇಲ್ ಮೇಲೆ ಕೇಸ್ ಹಾಕಿ ಗೆದ್ದ ಗ್ರಾಹಕ: ಸಿಕ್ಕಿದ ಪರಿಹಾರ ಎಷ್ಟು?
BREAKING: ಜನಾರ್ದನ ರೆಡ್ಡಿ-ಶ್ರೀರಾಮುಲು ಅವರ 'ಮಾಡೆಲ್‌ ಹೌಸ್‌'ಗೆ ಬೆಂಕಿ! ಕಾಂಗ್ರೆಸ್‌ನವರದ್ದೇ ಕೃತ್ಯ, ಗಂಭೀರ ಆರೋಪ