ಸುವರ್ಣ ನ್ಯೂಸ್ ಇಂಪ್ಯಾಕ್ಟ್: ಅಧಿಕಾರಿ ಅಮಾನತು

Published : Jul 29, 2017, 11:05 PM ISTUpdated : Apr 11, 2018, 12:54 PM IST
ಸುವರ್ಣ ನ್ಯೂಸ್ ಇಂಪ್ಯಾಕ್ಟ್: ಅಧಿಕಾರಿ ಅಮಾನತು

ಸಾರಾಂಶ

ಕಳೆದ ಜನವರಿ 22 ರಿಂದ 25 ರವರೆಗೆ ಕೊಪ್ಪಳ ತಾಲೂಕಿನ 100 ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗಿದ್ದರು. ಪ್ರವಾಸಕ್ಕೆಂದು 3.13.952 ರೂಪಾಯಿ ಖರ್ಚು ಮಾಡಲಾಗಿತ್ತು. ಪ್ರವಾಸದ ವೇಳೆಯಲ್ಲಿ ದೇವಸ್ಥಾನಗಳಲ್ಲಿ ಊಟ ಮಾಡಿಸಿ ಹೊಟೇಲ್ ಬಿಲ್ ಹಚ್ಚಲಾಗಿತ್ತು.  ಈ ಹಿನ್ನಲೆಯಲ್ಲಿ ಸುವರ್ಣ ನ್ಯೂಸ್ ಜೂನ್ 27 ರಂದು ಇಡೀ ದಿನ ವಿಸ್ತ್ರುತವಾದ ವರದಿ ಪ್ರಸಾರ ಮಾಡಿತ್ತು.

ಬೆಂಗಳೂರು(ಜು.29): ಕರ್ನಾಟಕ ದರ್ಶನ ಪ್ರವಾಸದಲ್ಲಿ ನಡೆದಿರುವ ಅವ್ಯವಹಾರ ಸಾಬೀತಾಗಿದ್ದು ಕೊಪ್ಪಳ ತಾಲೂಕಿನ ಶಿಕ್ಷಣ ಸಂಯೋಜಕ, ಕರ್ನಾಟಕ ದರ್ಶನ ನೋಡಲ್ ಅಧಿಕಾರಿ  ಎಸ್ ಬಿ ಕುರಿಯನ್ನು ಅಮಾನತು ಮಾಡಿ ಕೊಪ್ಪಳ ಡಿಡಿಪಿಐ ಶ್ಯಾಮ್ ಸುಂದರ್ ಆದೇಶ ಹೊರಡಿಸಿದ್ದಾರೆ.  

ಕಳೆದ ಜನವರಿ 22 ರಿಂದ 25 ರವರೆಗೆ ಕೊಪ್ಪಳ ತಾಲೂಕಿನ 100 ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗಿದ್ದರು. ಪ್ರವಾಸಕ್ಕೆಂದು 3.13.952 ರೂಪಾಯಿ ಖರ್ಚು ಮಾಡಲಾಗಿತ್ತು. ಪ್ರವಾಸದ ವೇಳೆಯಲ್ಲಿ ದೇವಸ್ಥಾನಗಳಲ್ಲಿ ಊಟ ಮಾಡಿಸಿ ಹೊಟೇಲ್ ಬಿಲ್ ಹಚ್ಚಲಾಗಿತ್ತು.  ಈ ಹಿನ್ನಲೆಯಲ್ಲಿ ಸುವರ್ಣ ನ್ಯೂಸ್ ಜೂನ್ 27 ರಂದು ಇಡೀ ದಿನ ವಿಸ್ತ್ರುತವಾದ ವರದಿ ಪ್ರಸಾರ ಮಾಡಿತ್ತು.

 ವರದಿ ಬಳಿಕ ಡಿಡಿಪಿಐ ಶ್ಯಾಮಸುಂದರ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದರು. ಅದರಂತೆ  ತನಿಖೆಯಲ್ಲಿ ಊಟದ ಬಿಲ್ ಗಳಲ್ಲಿ 55 ಸಾವಿರ ಹಣ ದೂರುಪಯೋಗವಾಗಿರುವುದು ಸಾಬೀತಾಗಿದ್ದು  ಸಿಇಓ ವೆಂಕಟರಾಜು ನಿರ್ದೇಶನದ ಮೆರೆಗೆ ಡಿಡಿಪಿಐ ಶ್ಯಾಮ್ ಸುಂದರ್ ಎಸ್ ಬಿ ಕುರಿಯನ್ನು ಅಮಾನತು ಮಾಡಿದ್ದಾರೆ.  ಇದು ಸುವರ್ಣನ್ಯೂಸ್ ವರದಿಯ ಫಲಶೃತಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Extreme fast-food consumer: ಸಿಕ್ಕಾಪಟ್ಟೆ ಫಾಸ್ಟ್‌ಫುಡ್‌ ತಿನ್ನುತ್ತಿದ್ದ 16ರ ಬಾಲಕಿ ಅನಾರೋಗ್ಯಕ್ಕೆ ಸಾವು
ಭಾರತದ ಪ್ರಜಾಪ್ರಭುತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಕೊಡುಗೆಗಳು: ಒಂದು ಸ್ಮರಣಾರ್ಥ ಲೇಖನ