ಸುವರ್ಣ ನ್ಯೂಸ್ ನಿರಂತರ ಅಭಿಯಾನದ ದೊಡ್ಡ ಯಶಸ್ಸು: ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದ ಸರ್ಕಾರ

Published : Oct 28, 2016, 08:57 AM ISTUpdated : Apr 11, 2018, 12:57 PM IST
ಸುವರ್ಣ ನ್ಯೂಸ್ ನಿರಂತರ ಅಭಿಯಾನದ ದೊಡ್ಡ ಯಶಸ್ಸು: ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದ ಸರ್ಕಾರ

ಸಾರಾಂಶ

ನವೆಂಬರ್​ 2ರಿಂದ ರಾಜ್ಯ ಸರ್ಕಾರ ಮಾರುಕಟ್ಟೆ ಪ್ರವೇಶ ಮಾಡಲಿದ್ದು, ಎಲ್ಲಾ ಎಪಿಎಂಸಿಗಳಲ್ಲಿ ಟಿಎಪಿಸಿಎಂಎಸ್​ ಮೂಲಕ ಈರುಳ್ಳಿ ಖರೀದಿ ನಡೆಯಲಿದೆ. ಖರೀಸಿದ ಈರುಳ್ಳಿ ದಾಸ್ತಾನು ಮತ್ತು ರಪ್ತು ಬಗ್ಗೆ ಇನ್ನಷ್ಟೇ ನಿರ್ಧಾರ ಆಗಬೇಕಾಗಿದ್ದು, ಧಾರವಾಡ,  ಗದಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಹಾವೇರಿ, ಬೆಳಗಾವಿ, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಖರೀದಿ ನಡೆಯಲಿದೆ. ಈರುಳ್ಳಿ ಬೆಳೆಗಾರರ ಸಂಕಷ್ಟದ ಬಗ್ಗೆ ಸುವರ್ಣ ನ್ಯೂಸ್​ ವಿಸ್ತೃತ ವರದಿ ಪ್ರಸಾರ ಮಾಡಿತ್ತು.

ಬೆಂಗಳೂರು(ಅ.28): ಕೊನೆಗೂ ರಾಜ್ಯದ ಈರುಳ್ಳಿ ಬೆಳೆಗಾರರ ನೆರವಿಗೆ ಕೊನೆಗೂ ರಾಜ್ಯ ಸರ್ಕಾರ ಧಾವಿಸಿದೆ. ಮೂರುವರೆ ಲಕ್ಷ ಎಕರೆಯಲ್ಲಿ ಬೆಳೆದಿರುವ 23 ಲಕ್ಷ ಮೆಟ್ರಿಕ್​ ಟನ್​ ಈರುಳ್ಳಿಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ರತಿ ಕೆಜಿಗೆ 6 ರೂ. 24 ಪೈಸೆ ಬೆಲೆ ನಿಗದಿ ಮಾಡಿದೆ.

ನವೆಂಬರ್​ 2ರಿಂದ ರಾಜ್ಯ ಸರ್ಕಾರ ಮಾರುಕಟ್ಟೆ ಪ್ರವೇಶ ಮಾಡಲಿದ್ದು, ಎಲ್ಲಾ ಎಪಿಎಂಸಿಗಳಲ್ಲಿ ಟಿಎಪಿಸಿಎಂಎಸ್​ ಮೂಲಕ ಈರುಳ್ಳಿ ಖರೀದಿ ನಡೆಯಲಿದೆ. ಖರೀಸಿದ ಈರುಳ್ಳಿ ದಾಸ್ತಾನು ಮತ್ತು ರಪ್ತು ಬಗ್ಗೆ ಇನ್ನಷ್ಟೇ ನಿರ್ಧಾರ ಆಗಬೇಕಾಗಿದ್ದು, ಧಾರವಾಡ,  ಗದಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಹಾವೇರಿ, ಬೆಳಗಾವಿ, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಖರೀದಿ ನಡೆಯಲಿದೆ.

ಈರುಳ್ಳಿ ಬೆಳೆಗಾರರ ಸಂಕಷ್ಟದ ಬಗ್ಗೆ ಸುವರ್ಣ ನ್ಯೂಸ್​ ವಿಸ್ತೃತ ವರದಿ ಪ್ರಸಾರ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚೈನೀಸ್ ಎಂದು ನಿಂದಿಸಿ ಚಾಕು ಇರಿತ: ನಾನು ಭಾರತೀಯ ಎಂದು ಹೇಳಿ ಕೊನೆಯುಸಿರೆಳೆದ ತ್ರಿಪುರಾ ವಿದ್ಯಾರ್ಥಿ
ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ; ಕಿಡಗೇಡಿಗಳ ಕೃತ್ಯಕ್ಕೆ ಆಕ್ರೋಶ