ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ 'ಮುಖ್ಯಮಂತ್ರಿಗಳ ಚಿನ್ನದ ಪದಕ' ಸ್ಥಾಪನೆ

Published : Dec 06, 2017, 03:52 PM ISTUpdated : Apr 11, 2018, 12:41 PM IST
ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ 'ಮುಖ್ಯಮಂತ್ರಿಗಳ ಚಿನ್ನದ ಪದಕ' ಸ್ಥಾಪನೆ

ಸಾರಾಂಶ

ಕನ್ನಡಪ್ರಭ, ಸುವರ್ಣ ನ್ಯೂಸ್ ಅಭಿಯಾನದ ಆಗ್ರಹದ ಮೇರೆಗೆ  ಅರಣ್ಯ ಇಲಾಖೆ ಸಿಬ್ಬಂದಿಗೆ "ಮುಖ್ಯಮಂತ್ರಿಗಳ ಚಿನ್ನದ ಪದಕ" ನೀಡುವುದಾಗಿ  ಅರಣ್ಯ ಸಚಿವ ರಮಾನಾಥ್ ರೈ ಹೇಳಿದ್ದಾರೆ.  ಇದು ಸುರ್ಣ ನ್ಯೂಸ್-ಕನ್ನಡ ಪ್ರಭ ಅಭಿಯಾನದ  ಇಂಪ್ಯಾಕ್ಟ್!

ಬೆಂಗಳೂರು (ಡಿ.06): ಕನ್ನಡಪ್ರಭ, ಸುವರ್ಣ ನ್ಯೂಸ್ ಅಭಿಯಾನದ ಆಗ್ರಹದ ಮೇರೆಗೆ  ಅರಣ್ಯ ಇಲಾಖೆ ಸಿಬ್ಬಂದಿಗೆ "ಮುಖ್ಯಮಂತ್ರಿಗಳ ಚಿನ್ನದ ಪದಕ" ನೀಡುವುದಾಗಿ  ಅರಣ್ಯ ಸಚಿವ ರಮಾನಾಥ್ ರೈ ಹೇಳಿದ್ದಾರೆ.  ಇದು ಸುರ್ಣ ನ್ಯೂಸ್-ಕನ್ನಡ ಪ್ರಭ ಅಭಿಯಾನದ  ಇಂಪ್ಯಾಕ್ಟ್!

ಪ್ರತಿ ವರ್ಷ ಮಾರ್ಚ್ ತಿಂಗಳಲ್ಲಿ 25 ಅರಣ್ಯ ಸಿಬ್ಬಂದಿಗೆ ಪದಕ ಪ್ರದಾನ ಮಾಡಲಾಗುವುದು ಎಂದು  ಡಿಸೆಂಬರ್ 4 ರಂದು ಸರ್ಕಾರ ಆದೇಶ ಹೊರಡಿಸಿದೆ.  ಉತ್ತಮ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಲಾಗುವುದು.  ಸಿಬ್ಬಂದಿಗಳು ಜೀವದ ಹಂಗು ತೊರೆದು ಕೆಲಸ ಮಾಡಬೇಕಾಗುತ್ತದೆ.  ಸಿಬ್ಬಂದಿಯಲ್ಲಿ ಪ್ರೋತ್ಸಾಹ ಮೂಡಿಸುವ ನಿಟ್ಟಿನಲ್ಲಿ ಪದಕ ನೀಡಲು ನಿರ್ಧಾರ ಮಾಡಲಾಗಿದೆ ಎಂದು   ಬೆಂಗಳೂರಿನಲ್ಲಿ ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಕ್ಷದಲ್ಲಿನ ಗೊಂದಲ ಸರಿಯಲ್ಲ, ಎಲ್ಲ ಹಂತದಲ್ಲೂ ಬಗೆಹರಿಯಬೇಕು: ಸಚಿವ ಪ್ರಿಯಾಂಕ್ ಖರ್ಗೆ
ತಿರುವನಂತಪುರ ಪಾಲಿಕೆಗೆ ಬಿಜೆಪಿ ಮೇಯರ್‌: ಇದೇ ಮೊದಲು