ಸದನದಲ್ಲಿ ಪ್ರತಿಧ್ವನಿಸಿತು ಸುವರ್ಣ ನ್ಯೂಸ್ ಮೆಗಾ ಎಕ್ಲೂಸಿವ್ ವರದಿ

Published : Nov 23, 2017, 11:08 AM ISTUpdated : Apr 11, 2018, 12:53 PM IST
ಸದನದಲ್ಲಿ ಪ್ರತಿಧ್ವನಿಸಿತು ಸುವರ್ಣ ನ್ಯೂಸ್ ಮೆಗಾ ಎಕ್ಲೂಸಿವ್ ವರದಿ

ಸಾರಾಂಶ

ಯೋಗೀಶ್​ ಕೊಲೆ ಪ್ರಕರಣದಲ್ಲಿ  ಸಚಿವ ವಿನಯ ಕುಲಕರ್ಣಿ ಕೈವಾಡ ? ವಿಚಾರದ ಬಗ್ಗೆ ಸುವರ್ಣ ನ್ಯೂಸ್ ಮೆಗಾ ಎಕ್ಲೂಸಿವ್ ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದಂತೆ ಅತ್ತ ವಿಧಾನ ಸಭೆ ಅಧಿವೇಶನದಲ್ಲೂ ಸುವರ್ಣನ್ಯೂಸ್ ಎಕ್ಲೂಸಿವ್ ವರದಿ ಪ್ರತಿಧ್ವನಿಯಾಗಿದೆ.

ಬೆಳಗಾವಿ (ನ.23): ಯೋಗೀಶ್​ ಕೊಲೆ ಪ್ರಕರಣದಲ್ಲಿ  ಸಚಿವ ವಿನಯ ಕುಲಕರ್ಣಿ ಕೈವಾಡ ? ವಿಚಾರದ ಬಗ್ಗೆ ಸುವರ್ಣ ನ್ಯೂಸ್ ಮೆಗಾ ಎಕ್ಲೂಸಿವ್ ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದಂತೆ ಅತ್ತ ವಿಧಾನ ಸಭೆ ಅಧಿವೇಶನದಲ್ಲೂ ಸುವರ್ಣನ್ಯೂಸ್ ಎಕ್ಲೂಸಿವ್ ವರದಿ ಪ್ರತಿಧ್ವನಿಯಾಗಿದೆ.

ಕಲಾಪ ಆರಂಭವಾಗುತ್ತಿದ್ದಂತೆ  ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿಷಯ ಪ್ರಸ್ತಾಪಿಸಿದ್ದಾರೆ.  ಯೋಗೀಶ್​ ಗೌಡ ಕೊಲೆ ಪ್ರಕರಣದಲ್ಲಿ ಸಚಿವ ವಿನಯ್​ ಕುಲಕರ್ಣಿ ಕೈವಾಡ ಇರುವುದರ ಬಗ್ಗೆ  ದಾಖಲೆಗಳೊಂದಿಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದೆ

ಈ ಬಗ್ಗೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು.  ಸಚಿವ ಜಾರ್ಜ್ ಪ್ರಕರಣದಲ್ಲೂ ಸರ್ಕಾರ ಸರಿಯಾದ ಉತ್ತರ ನೀಡುತ್ತಿಲ್ಲ.  ವಿನಯ್ ಕುಲಕರ್ಣಿ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಬೇಕು.  ಹಲವು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ.  ಈ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ವಿಶ್ವೇಶ್ವರ ಹೆಗಡೆ ಆಗ್ರಹಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಬೋಡಿಯಾದ 30 ಅಡಿಯ ವಿಷ್ಣು ಪ್ರತಿಮೆ ಥಾಯ್ಲೆಂಡಿಂದ ಧ್ವಂಸ
ನೈಸ್‌ ವಿರುದ್ಧ ಇಳಿವಯಸ್ಸಲ್ಲೂ ಕಾನೂನು ಹೋರಾಟ: ಗೌಡ