ಸಿಎಂ ವಿಡಿಯೋ ಕಾನ್ಫರೆನ್ಸ್'ನಲ್ಲಿ ಪ್ರತಿಧ್ವನಿಸಿದ ಸುವರ್ಣನ್ಯೂಸ್ ವರದಿ

Published : Apr 18, 2017, 03:04 PM ISTUpdated : Apr 11, 2018, 12:51 PM IST
ಸಿಎಂ ವಿಡಿಯೋ ಕಾನ್ಫರೆನ್ಸ್'ನಲ್ಲಿ ಪ್ರತಿಧ್ವನಿಸಿದ ಸುವರ್ಣನ್ಯೂಸ್ ವರದಿ

ಸಾರಾಂಶ

ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್​ ನಡೆಸಿದ್ದು  ಈ ವಿಡಿಯೋ ಕಾನ್ಫರೆನ್ಸ್​​​​​​​​​ನಲ್ಲಿ ಸುವರ್ಣ ನ್ಯೂಸ್​ ನ ಗೋವು-ನೋವು, ನೀರು ಕಣ್ಣೀರು ವರದಿ ಪ್ರತಿದ್ವನಿಸಿದೆ.

ಬೆಂಗಳೂರು (ಏ.18): ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್​ ನಡೆಸಿದ್ದು  ಈ ವಿಡಿಯೋ ಕಾನ್ಫರೆನ್ಸ್​​​​​​​​​ನಲ್ಲಿ ಸುವರ್ಣ ನ್ಯೂಸ್​ ನ ಗೋವು-ನೋವು, ನೀರು ಕಣ್ಣೀರು ವರದಿ ಪ್ರತಿದ್ವನಿಸಿದೆ.

ಸುವರ್ಣ ನ್ಯೂಸ್ ವರದಿ ಬಳಿಕ ಎಚ್ಚೆತ್ತ ಸಿಎಂ ಕುಡಿಯುವ ನೀರು, ಜಾನುವಾರುಗಳ ಮೇವಿಗೆ  ತೊಂದರೆಯಾದಂತೆ ನೋಡಿಕೊಳ್ಳಿ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓಗಳಿಗೆ ಸೂಚನೆ ನೀಡಿದ್ದಾರೆ.

ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ನಿಮ್ಮ ಜವಾಬ್ದಾರಿ. ಚಾಮರಾಜನಗರ ಪ್ರವಾಸದ ವೇಳೆ ಕುಡಿಯುವ ನೀರಿನ ತೊಂದರೆ ನೋಡಿದ್ದೇನೆ. ಕುಡಿಯುವ ನೀರು ಪೂರೈಸಲು ಖಾಸಗಿ ಕೊಳವೆ ಬಾವಿಗಳನ್ನು ವಶಕ್ಕೆ ತೆಗೆದುಕೊಂಡು ತಕ್ಷಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು, ಜಿ. ಪಂ. ಸಿಇಒಗಳಿಗೆ ಸಿಎಂ  ಸೂಚಿಸಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಹೆಸರಿಗೆ ಅಮೆರಿಕಾದಲ್ಲಿ 'ಕೀರ್ತಿ' ತಂದ ಅನೂಯಾ ಸ್ವಾಮಿ.. ಯಾರು ಈ 'ಪಂಕಜ'..?!
ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನಿಗೆ ಕಿವಿಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್!