ಸುವರ್ಣ ನ್ಯೂಸ್ ಸಂಕಲ್ಪಕ್ಕೆ ಸ್ಪಂದಿಸಿದ ಕರುನಾಡು

Aug 18, 2018, 4:39 PM IST

'ಸಾಧ್ಯವಾದಷ್ಟು ಸಹಾಯ ಮಾಡಿ...' ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್.ಕಾಮ್ ಕನ್ನಡಿಗರನ್ನು ಕೇಳಿ ಕೊಂಡಿದ್ದು ಇಷ್ಟೆ. ಆದರೆ, ಉದಾರ ಮನಸ್ಸಿನಿಂದ ಕೈ ತುಂಬಾ ಅಗತ್ಯ ವಸ್ತುಗಳನ್ನು ತಂದು ಕೊಟ್ಟ ಕನ್ನಡಿಗರ ಹೃದಯ ವೈಶಾಲ್ಯತೆಗೆ ಏನು ಹೇಳುವುದು? ಧನ್ಯವಾದ ಕರ್ನಾಟಕ.