ಐಟಿ ದಾಳಿಯ ಅಸಲಿ ಸೂತ್ರದಾರ ದೇವೇಗೌಡರ ಸಾಮ್ರಾಜ್ಯದ ನೆರಳಲ್ಲಿಯೇ ಇದ್ದ!

Published : Apr 02, 2019, 08:17 PM ISTUpdated : Apr 02, 2019, 08:38 PM IST
ಐಟಿ ದಾಳಿಯ ಅಸಲಿ ಸೂತ್ರದಾರ ದೇವೇಗೌಡರ ಸಾಮ್ರಾಜ್ಯದ ನೆರಳಲ್ಲಿಯೇ ಇದ್ದ!

ಸಾರಾಂಶ

ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ ಬಳಸಿಕೊಂಡು ಐಟಿ ದಾಳಿ ಮಾಡಿಸಿದೆ ಎಂದು ಸಿಎಂ ಕುಮಾರಸ್ವಾಮಿ ಆದಿಯಾಗಿ ಅನೇಕರು ಆರೋಪಿಸಿದ್ದರು. ಆದರೆ ಅಸಲಿ ಕತೆಯೇ ಬೇರೆ ಇದೆ.

ಕರ್ನಾಟಕದಲ್ಲಿ ಐಟಿ ದಾಳಿ ನಡೆಯಲು ಅಮಿತ್ ಶಾ ಕಾರಣ ಎಂದು ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದರು. ಆದರೆ ನಿಜಕ್ಕೂ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದು ಯಾರು ಎಂಬ ಮಹಾ ಸುದ್ದಿಯನ್ನು ಸುವರ್ಣ ನ್ಯೂಸ್ ಸ್ಫೋಟ ಮಾಡಿದೆ.

ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಕೊಟ್ಟವರು ದೇವೇಗೌಡರ ನೆರಳಿನಲ್ಲಿಯೇ ಇರುವ ವ್ಯಕ್ತಿ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಐಟಿ ರೇಡ್ ರಹಸ್ಯದ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ.

"

 

 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್