ಬಳ್ಳಾರಿ ಅಖಾಡದಲ್ಲಿ ನೀನಾ..? ನಾನಾ..? ಸಿದ್ದು ಸಿಡಿಗುಂಡು ರಣ ರಣ ರಾಮುಲು

ಬಳ್ಳಾರಿ ಅಖಾಡದಲ್ಲಿ ನೀನಾ..? ನಾನಾ..? ಸಿದ್ದು ಸಿಡಿಗುಂಡು ರಣ ರಣ ರಾಮುಲು

Published : Oct 24, 2018, 09:37 PM IST

ಮಾಜಿ ಸಿಎಂ ಸಿದ್ದರಾಮಯ್ಯ ಇದ್ದ ಕಡೆ ಮಾತಿನ ಝಲಕ್ ಜೋರಾಗಿಯೇ ಇರುತ್ತದೆ. ಸಿದ್ದು ಸವಾಲಿಗೆ ಶ್ರೀರಾಮುಲು ರೊಚ್ಚಿಗೆದ್ದರೆ ಅದರ ಖದರ್ ಬೇರೆಯದ್ದೇ ಆಗಿರುತ್ತದೆ. ಈಗ ಬಳ್ಳಾರಿಯಲ್ಲಿ ನಡೆಯುತ್ತಿರುವುದು ಅದೇನೆ.
ಕಾಂಗ್ರೆಸ್’ನ ಸಮರಸೇನಾನಿ ಸಿದ್ದರಾಮಯ್ಯ ಹಾಗೂ ಬಿಜೆಪಿಯ ಕದನ ಕಲಿ ಶ್ರೀರಾಮುಲು ಮಧ್ಯೆ ಕುರುಕ್ಷೇತ್ರವೇ ನಡೆಯುತ್ತಿದೆ. ಬಳ್ಳಾರಿ ಬೈ ಎಲೆಕ್ಷನ್’ನಲ್ಲಿ ಸಿದ್ದು-ಶ್ರೀರಾಮುಲು ಟಾಕ್ ಫೈಟ್ ಹೇಗಿತ್ತು ಎನ್ನೋದನ್ನು ನೀವೊಮ್ಮೆ ನೋಡಿ..
 

ಮಾಜಿ ಸಿಎಂ ಸಿದ್ದರಾಮಯ್ಯ ಇದ್ದ ಕಡೆ ಮಾತಿನ ಝಲಕ್ ಜೋರಾಗಿಯೇ ಇರುತ್ತದೆ. ಸಿದ್ದು ಸವಾಲಿಗೆ ಶ್ರೀರಾಮುಲು ರೊಚ್ಚಿಗೆದ್ದರೆ ಅದರ ಖದರ್ ಬೇರೆಯದ್ದೇ ಆಗಿರುತ್ತದೆ. ಈಗ ಬಳ್ಳಾರಿಯಲ್ಲಿ ನಡೆಯುತ್ತಿರುವುದು ಅದೇನೆ.
ಕಾಂಗ್ರೆಸ್’ನ ಸಮರಸೇನಾನಿ ಸಿದ್ದರಾಮಯ್ಯ ಹಾಗೂ ಬಿಜೆಪಿಯ ಕದನ ಕಲಿ ಶ್ರೀರಾಮುಲು ಮಧ್ಯೆ ಕುರುಕ್ಷೇತ್ರವೇ ನಡೆಯುತ್ತಿದೆ. ಬಳ್ಳಾರಿ ಬೈ ಎಲೆಕ್ಷನ್’ನಲ್ಲಿ ಸಿದ್ದು-ಶ್ರೀರಾಮುಲು ಟಾಕ್ ಫೈಟ್ ಹೇಗಿತ್ತು ಎನ್ನೋದನ್ನು ನೀವೊಮ್ಮೆ ನೋಡಿ..
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!