ರಿಸೆಪ್ಷನ್ ಹಾಲಲ್ಲೇ ಟಾಯ್ಲೆಟ್ ನಿರ್ಮಿಸಿ ಸ್ವಚ್ಚ ಭಾರತ್ ಜಾಗೃತಿ

Published : May 01, 2018, 11:32 AM IST
ರಿಸೆಪ್ಷನ್ ಹಾಲಲ್ಲೇ ಟಾಯ್ಲೆಟ್ ನಿರ್ಮಿಸಿ ಸ್ವಚ್ಚ ಭಾರತ್ ಜಾಗೃತಿ

ಸಾರಾಂಶ

ಮದುವೆಯ ನಂತರ ರಿಸೆಪ್ಷನ್ ವೇಳೆ ವೇದಿಕೆಯನ್ನು ಹೂವುಗಳಿಂದ ಆಕರ್ಷಕವಾಗಿ ಸಿಂಗರಿಸಲಾಗುತ್ತದೆ. ಆದರೆ, ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ  ಮೋದಿ ಅವರ ಸ್ವಚ್ಛ ಭಾರತ ಯೋಜನೆಯ ಬಗ್ಗೆ ಅರಿವು ಮೂಡಿಸಲು ನವ ದಂಪತಿ ಮದುವೆ ಮಂಟಪದ ಪಕ್ಕ ಟಾಯ್ಲೆಟ್‌ನ  ಮಾದರಿಯೊಂದನ್ನು ನಿರ್ಮಿಸಿದ್ದಾರೆ. 

ಹೈದರಾಬಾದ್ (ಮೇ. 01): ಮದುವೆಯ ನಂತರ ರಿಸೆಪ್ಷನ್ ವೇಳೆ ವೇದಿಕೆಯನ್ನು ಹೂವುಗಳಿಂದ ಆಕರ್ಷಕವಾಗಿ ಸಿಂಗರಿಸಲಾಗುತ್ತದೆ. ಆದರೆ, ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ  ಮೋದಿ ಅವರ ಸ್ವಚ್ಛ ಭಾರತ ಯೋಜನೆಯ ಬಗ್ಗೆ ಅರಿವು ಮೂಡಿಸಲು ನವ ದಂಪತಿ ಮದುವೆ ಮಂಟಪದ ಪಕ್ಕ ಟಾಯ್ಲೆಟ್‌ನ  ಮಾದರಿಯೊಂದನ್ನು ನಿರ್ಮಿಸಿದ್ದಾರೆ. 

ಮದುವೆಗೆ ಬಂದವರೆಲ್ಲಾ ವೇದಿಕೆಯ ಮೇಲೆ ಟಾಯ್ಲೆಟ್ ಇರುವುದನ್ನು ನೋಡಿ ಆಶ್ಚರ್ಯ ಚಕಿತರಾಗಿದ್ದಾರೆ. ದಂಪತಿಯ ಸಾಮಾಜಿಕ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ