ಮೋದಿ ಬೆಂಗಳೂರು ಸಮಾವೇಶದ ನಂತರ ಅರಮನೆ ಮೈದಾನದಲ್ಲಿ ಏನಾಯ್ತು?

Published : Apr 14, 2019, 11:35 PM ISTUpdated : Apr 15, 2019, 05:30 PM IST
ಮೋದಿ ಬೆಂಗಳೂರು ಸಮಾವೇಶದ ನಂತರ ಅರಮನೆ ಮೈದಾನದಲ್ಲಿ ಏನಾಯ್ತು?

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದು ಭಾಷಣ ಮಾಡಿ ತೆರಳಿದರು. ಆದರೆ ಭಾಷಣದ ನಂತರ ನಡೆದ ಒಂದು ಸಂಗತಿ ಮಾತ್ರ ನಿಜಕ್ಕೂ ನಮಗೆಲ್ಲ ಮಾದರಿಯಾಗಿ ನಿಲ್ಲುತ್ತದೆ.

ಬೆಂಗಳೂರು[ಏ. 14] ಬೆಂಗಳೂರಿಗೆ ಶನಿವಾರ ಬಂದಿದ್ದ ಪ್ರಧಾನಿ ಮೋದಿ ಬಿಜೆಪಿ ಪರ ಮತಯಾಚನೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಸಮಾವೇಶಕ್ಕೆ ಸಾವಿರಾರು ಜನ ಸಾಕ್ಷಿಯಾಗಿಯೂ ಇದ್ದರು. ಆದರೆ ಸಮಾವೇಶ ಮುಗಿದ ನಂತರದ ಸುದ್ದಿಯೊಂದನ್ನು ಓದಿ ತಿಳಿದುಕೊಳ್ಳಲೇಬೇಕಿದೆ. 

ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರಿತವಾದ ಯುವಕರ ತಂಡವೊಂದು ಸದ್ದಿಲ್ಲದೆ ತನ್ನ ಕೆಲಸ ಮಾಡತೊಡಗಿದೆ. ಸಮಾವೇಶ ಮುಗಿದ ನಂತರ ಕಸಗಳನ್ನು ಆಯ್ದು ಸ್ವಚ್ಛ ಮಾಡಿದೆ. ಈ ವೇಳೆ ಸ್ಥಳಕ್ಕೆ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಬಂದಿದ್ದಾರೆ. ಯುವಕರ ಕೆಲಸ ಗಮನಿಸಿ ಮೆಚ್ಚುಗೆ ಸೂಚಿಸಿದ್ದಾರೆ.

ಮೋದಿ ಸಮಾವೇಶದಲ್ಲಿ ಅಂದು ವೇದಿಕೆ, ಇಂದು ಲಾಸ್ಟ್ ಬೆಂಚ್!

ಒಟ್ಟಿನಲ್ಲಿ ಸಮಾವೇಶದ ನಂತರ ಸ್ವಯಂಪ್ರೇರಿತವಾಗಿ ಕಸ ಆಯ್ದ ತಂಡಕ್ಕೆ ನಮ್ಮ ಕಡೆಯಿಂದಲೂ ಅಭಿನಂದನೆ. ಇಂಥ ಮಾದರಿ ಕೆಲಸಗಳು ಹೆಚ್ಚಾಗಲಿ, ಪ್ರತಿಯೊಬ್ಬರೂ ಈ ಬಗೆಯ ಆಲೋಚನೆ ಬೆಳೆಸಿಕೊಂಡರೆ ನಮಗೆ ನಾವೇ ಹೇಳಿಕೊಂಡಂತೆ ವಂದನೆ.

"

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!