ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದು ಸ್ವಾಮೀಜಿಗೆ ನಾಮ ಹಾಕಿದರು!

Published : Nov 20, 2016, 03:20 AM ISTUpdated : Apr 11, 2018, 01:12 PM IST
ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದು ಸ್ವಾಮೀಜಿಗೆ ನಾಮ ಹಾಕಿದರು!

ಸಾರಾಂಶ

ವಿಭೂತಿಪುರ ಮಠದ ಶ್ರೀ ಮಹಾಂತಲಿಂಗ ಸ್ವಾಮೀಜಿಗಳು ಈಗ ಹಣ ಕಳೆದುಕೊಂಡು ಪರದಾಟ ನಡೆಸಿದ್ದಾರೆ. ಕಳೆದ ಜೂನ್​ನಲ್ಲಿ ಪರಿಚಯವಾದ ಉಮೇಶ್​ ಎಂಬಾತನನ್ನು ನಂಬಿದ ಗೂರೂಜಿ, ತಮ್ಮ ಕಡೆಯ ಇಬ್ಬರು ಹುಡುಗರಿಗೆ ಸರ್ಕಾರಿ ಕೆಲಸ ಕೊಡಿಸಬೇಕೆಂದು ಅದಕ್ಕಾಗಿ ಐದು ಲಕ್ಷ ಹಣವನ್ನು ಕೊಟ್ಟಿದ್ದಾರೆ. ಆದರೆ ಕೆಲಸವೂ ಕೊಡಿಸದೇ ಹಣವನ್ನೂ ವಾಪಾಸ್​ ಕೊಡದಿದ್ದಾಗ ಗೂರೂಜಿ ಎಚ್​ಎಎಲ್​​ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ದೂರು ನೀಡಿದ್ದರು.

ಬೆಂಗಳೂರು(ನ.20): ಬೆಂಗಳೂರಿನ ಸ್ವಾಮೀಜಿಯೊಬ್ಬರು ತಮ್ಮ ಹುಡುಗರಿಗೆ ಲಂಚ ಕೊಟ್ಟು ಸರ್ಕಾರಿ ಕೆಲಸ ಕೊಡಿಸಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ.

ವಿಭೂತಿಪುರ ಮಠದ ಶ್ರೀ ಮಹಾಂತಲಿಂಗ ಸ್ವಾಮೀಜಿಗಳು ಈಗ ಹಣ ಕಳೆದುಕೊಂಡು ಪರದಾಟ ನಡೆಸಿದ್ದಾರೆ. ಕಳೆದ ಜೂನ್​ನಲ್ಲಿ ಪರಿಚಯವಾದ ಉಮೇಶ್​ ಎಂಬಾತನನ್ನು ನಂಬಿದ ಗೂರೂಜಿ, ತಮ್ಮ ಕಡೆಯ ಇಬ್ಬರು ಹುಡುಗರಿಗೆ ಸರ್ಕಾರಿ ಕೆಲಸ ಕೊಡಿಸಬೇಕೆಂದು ಅದಕ್ಕಾಗಿ ಐದು ಲಕ್ಷ ಹಣವನ್ನು ಕೊಟ್ಟಿದ್ದಾರೆ. ಆದರೆ ಕೆಲಸವೂ ಕೊಡಿಸದೇ ಹಣವನ್ನೂ ವಾಪಾಸ್​ ಕೊಡದಿದ್ದಾಗ ಗೂರೂಜಿ ಎಚ್​ಎಎಲ್​​ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ದೂರು ನೀಡಿದ್ದರು.

ವಂಚನೆ ಪ್ರಕರಣದ ಆರೋಪದ ಮೇಲೆ ಸದ್ಯ ಪೊಲೀಸರು ಉಮೇಶ್​ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ಆರೋಪಿ ಉಮೇಶ್​ ತಪ್ಪೊಪ್ಪಿಗೆ ಹೇಳಿಕೆ ಕೂಡ ನೀಡಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌