ಅಕ್ರಮ ಎಸಗಿದ ತಹಶೀಲ್ದಾರ್ ಅಮಾನತು ಮಾಡಿ ರೋಹಿಣಿ ಸಿಂಧೂರಿ ಆದೇಶ

Published : Apr 09, 2018, 10:17 AM ISTUpdated : Apr 14, 2018, 01:12 PM IST
ಅಕ್ರಮ ಎಸಗಿದ ತಹಶೀಲ್ದಾರ್ ಅಮಾನತು ಮಾಡಿ ರೋಹಿಣಿ ಸಿಂಧೂರಿ ಆದೇಶ

ಸಾರಾಂಶ

ಬಗರ್ ಹುಕುಂ ಅಕ್ರಮ ಸಕ್ರಮದಲ್ಲಿ ದಾಖಲೆ ತಿದ್ದಿದ ಆರೋಪದ ಅಡಿಯಲ್ಲಿ ಅಕ್ರಮಕ್ಕೆ ಕೈ ಜೋಡಿಸಿದ ಹಿನ್ನೆಲೆಯಲ್ಲಿ  ತಹಶೀಲ್ದಾರ್  ಅಮಾನತು ಮಾಡಲಾಗಿದೆ. ಅಮಾನತು ಪಡಿಸಿ ಇಲಾಖಾ‌ ತನಿಖೆಗೆ ಆದೇಶ ನೀಡಲಾಗಿದೆ. 

ಹಾಸನ : ಬಗರ್ ಹುಕುಂ ಅಕ್ರಮ ಸಕ್ರಮದಲ್ಲಿ ದಾಖಲೆ ತಿದ್ದಿದ ಆರೋಪದ ಅಡಿಯಲ್ಲಿ ಅಕ್ರಮಕ್ಕೆ ಕೈ ಜೋಡಿಸಿದ ಹಿನ್ನೆಲೆಯಲ್ಲಿ  ತಹಶೀಲ್ದಾರ್  ಅಮಾನತು ಮಾಡಲಾಗಿದೆ. ಅಮಾನತು ಪಡಿಸಿ ಇಲಾಖಾ‌ ತನಿಖೆಗೆ ಆದೇಶ ನೀಡಲಾಗಿದೆ. ,

ತಹಶೀಲ್ದಾರ್ ಪ್ರಸನ್ನಮೂರ್ತಿ ಅಮಾನತಿಗೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಶಿಫಾರಸ್ಸು ಮಾಡಿದ್ದಾರೆ. ಉಸ್ತುವಾರಿ ಸಚಿವ ಮಂಜು ಜೊತೆ ಸೇರಿ ಅಕ್ರಮ ಎಸಗಿದ್ದು, ದಾಖಲೆ ತಿದ್ದಿ ಬಗರ್ ಹುಕುಂ ಯೋಜನೆಯ 1093 ಅರ್ಜಿ ಅನುಮೋದನೆ ಮಾಡಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪ್ರಸನ್ನ ಮೂರ್ತಿ ಅಮಾನತು ಮಾಡಲಾಗಿದೆ.

ಅಕ್ರಮ ಸಕ್ರಮ ಸಾಗುವಳಿ ಯಲ್ಲಿ ಹಳೆ ದಿನಾಂಕಕ್ಕೆ ದಾಖಲೆ ತಿದ್ದಿದ್ದು, ಈ ಸಂಬಂಧ ಚುನಾವಣಾ ಅಧಿಕಾರಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು, ಇದಕ್ಕೆ ತಹಶೀಲ್ದಾರ್ ಉತ್ತರ ನೀಡಿರಲಿಲ್ಲ, ಈ ನಿಟ್ಟಿನಲ್ಲಿ ಅಮಾನತು ಮಾಡಲಾಗಿದ್ದು,ಈಗಾಗಲೇ ಪ್ರಸನ್ನಮೂರ್ತಿ ಸ್ಥಾನಕ್ಕೆ ಬೇರೊಬ್ಬ ತಹಶೀಲ್ದಾರ್ ನಿಯೋಜನೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ