
ನವದೆಹಲಿ: ಐತಿಹಾಸಿಕ ತಾಜ್ಮಹಲ್ ವಾಯುಮಾಲಿನ್ಯದಿಂದಾಗಿ ಬಣ್ಣಗುಂದುತ್ತಿದೆ. ಇತ್ತೀಚಿನ ಚಿತ್ರಗಳನ್ನು ನೋಡಿದರೆ ತಾಜ್ಮಹಲ್ ಜಗತ್ತಿನ 8ನೇ ಅದ್ಭುತದಂತೆ ತೋರುತ್ತಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ವ್ಯಂಗ್ಯವಾಡಿದೆ.
ತಾಜ್ ಸುರಕ್ಷತೆಗೆ ಕ್ರಮಕೈಗೊಳ್ಳದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ, 17ನೇ ಶತಮಾನದ ಸ್ಮಾರಕದ ವೈಭವವನ್ನು ಮರುಸ್ಥಾಪಿಸಲು ತುರ್ತಾಗಿ ಕ್ರಮಕೈಗೊಳ್ಳಬೇಕಿದೆ.
ಆದರೆ, ಸರ್ಕಾರ ಕಾಳಜಿ ತೋರುತ್ತಲೇ ಇಲ್ಲ. ಹಳದಿ ಬಣ್ಣಕ್ಕೆ ತಿರುಗಿದ್ದ ತಾಜ್, ಈಗ ಕಂದು ಮತ್ತು ಹಸಿರು ಬಣ್ಣಕ್ಕೆ ತಿರುಗುತ್ತಿದೆ. ತಜ್ಞರ ನೆರವು ಪಡೆದು ತಾಜ್ ಮಹಲ್ ರಕ್ಷಿಸಬೇಕು ಎಂದು ತಿಳಿಸಿದೆ ಸುಪ್ರೀಂಕೋರ್ಟ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.