
ಲಖನೌ(ಅ.03): ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿರುವ ನೂತನ ಪ್ರವಾಸಿ ಕೈಪಿಡಿಯಲ್ಲಿ, ತಾಜ್ಮಹಲ್ ಅನ್ನು ಕೈಬಿಟ್ಟಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಪ್ರವಾಸೋದ್ಯಮ ಸಚಿವೆ ರೀಟಾ ಬಹುಗುಣ ಹೊಸ ಕೈಪಿಡಿ ಬಿಡುಗಡೆಗೊಳಿಸಿದ್ದಾರೆ. ಇದರಲ್ಲಿ ಸಿಎಂ ಯೋಗಿ ಆದಿತ್ಯನಾಥ ಅರ್ಚಕರಾಗಿರುವ ಗೋರಖ್'ಪುರ ದೇವಸ್ಥಾನ ಸೇರಿದಂತೆ, ರಾಮಾಯಣದಲ್ಲಿ ಪ್ರಸ್ತಾಪ ವಿರುವ ಹಲವು ಪ್ರದೇಶಗಳ ವಿವರವಿದೆ.
ಆದರೆ, ತಾಜನ್ನು ನಿರ್ಲಕ್ಷಿಸಿಲ್ಲ, ಇದು ತಮ್ಮ ಇಲಾಖೆಯಿಂದ ನಡೆಯಲಿರುವ ಯೋಜನೆಗಳ ಮಾಹಿತಿ ಮಾತ್ರ ಎಂದು ಪ್ರವಾಸೋದ್ಯಮ ಇಲಾಖೆ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.